ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಅದರಲ್ಲೂ ಬೆಂಗಳೂರಿನ ಜನರು ಗೌರಿ-ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದು, ನಿನ್ನೆ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಒಟ್ಟು 2 ಲಕ್ಷದ 17 ಸಾವಿರದ 6 ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗಿದೆ.
ವಲಯವಾರು ಗಣಪನ ಮೂರ್ತಿಗಳ ವಿಸರ್ಜನೆ ಮಾಡಿರುವ ಬಗ್ಗೆ ಪಾಲಿಕೆ ಅಂಕಿ-ಅಂಶ ಬಿಡುಗಡೆಗೊಳಿಸಿದೆ. ಪೂರ್ವ ವಲಯ: 4ಸಾವಿರದ791, ಪಶ್ಚಿಮ ವಲಯ 52 ಸಾವಿರದ 429 ದಕ್ಷಿಣ ವಲಯ: 84 ಸಾವಿರದ 149 ಬೊಮ್ಮನಹಳ್ಳಿ ವಲಯ: 3915, ದಾಸರಹಳ್ಳಿ ವಲಯ: 1719, ಮಹದೇವಪುರ ವಲಯ: 7229, ಆರ್.ಆರ್.ನಗರ ವಲಯ: 12680, ಯಲಹಂಕ ವಲಯದಲ್ಲಿ 14094 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…