ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಅದರಲ್ಲೂ ಬೆಂಗಳೂರಿನ ಜನರು ಗೌರಿ-ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದು, ನಿನ್ನೆ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಒಟ್ಟು 2 ಲಕ್ಷದ 17 ಸಾವಿರದ 6 ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗಿದೆ.
ವಲಯವಾರು ಗಣಪನ ಮೂರ್ತಿಗಳ ವಿಸರ್ಜನೆ ಮಾಡಿರುವ ಬಗ್ಗೆ ಪಾಲಿಕೆ ಅಂಕಿ-ಅಂಶ ಬಿಡುಗಡೆಗೊಳಿಸಿದೆ. ಪೂರ್ವ ವಲಯ: 4ಸಾವಿರದ791, ಪಶ್ಚಿಮ ವಲಯ 52 ಸಾವಿರದ 429 ದಕ್ಷಿಣ ವಲಯ: 84 ಸಾವಿರದ 149 ಬೊಮ್ಮನಹಳ್ಳಿ ವಲಯ: 3915, ದಾಸರಹಳ್ಳಿ ವಲಯ: 1719, ಮಹದೇವಪುರ ವಲಯ: 7229, ಆರ್.ಆರ್.ನಗರ ವಲಯ: 12680, ಯಲಹಂಕ ವಲಯದಲ್ಲಿ 14094 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…