Advertisement
MIRROR FOCUS

ಒಂದೇ ದಿನ ಬೆಂಗಳೂರಿನಲ್ಲಿ ಬರೋಬ್ಬರಿ 2 ಲಕ್ಷಕ್ಕೂ ಹೆಚ್ಚು ಗಣೇಶ ಮೂರ್ತಿಗಳ ವಿಸರ್ಜನೆ..! |

Share

 ನಾಡಿನೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ. ಅದರಲ್ಲೂ ಬೆಂಗಳೂರಿನ ಜನರು ಗೌರಿ-ಗಣೇಶ ಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿದ್ದು, ನಿನ್ನೆ ಒಂದೇ ದಿನ ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಒಟ್ಟು 2 ಲಕ್ಷದ 17 ಸಾವಿರದ 6 ಗಣಪತಿ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ. ಕೆರೆಗಳು, ಕಲ್ಯಾಣಿ, ಮೊಬೈಲ್ ಟ್ಯಾಂಕರ್ ಸೇರಿ ಹಲವೆಡೆ ಗಣೇಶ ವಿಸರ್ಜನೆ ಮಾಡಲಾಗಿದೆ.

ವಲಯವಾರು ಗಣಪನ ಮೂರ್ತಿಗಳ ವಿಸರ್ಜನೆ ಮಾಡಿರುವ ಬಗ್ಗೆ ಪಾಲಿಕೆ ಅಂಕಿ-ಅಂಶ ಬಿಡುಗಡೆಗೊಳಿಸಿದೆ. ಪೂರ್ವ ವಲಯ: 4ಸಾವಿರದ791, ಪಶ್ಚಿಮ ವಲಯ 52 ಸಾವಿರದ 429 ದಕ್ಷಿಣ ವಲಯ: 84 ಸಾವಿರದ 149 ಬೊಮ್ಮನಹಳ್ಳಿ ವಲಯ: 3915, ದಾಸರಹಳ್ಳಿ ವಲಯ: 1719, ಮಹದೇವಪುರ ವಲಯ: 7229, ಆರ್.ಆರ್.ನಗರ ವಲಯ: 12680, ಯಲಹಂಕ ವಲಯದಲ್ಲಿ 14094 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಯನಾಡಿನಲ್ಲಿ ಮತ್ತೆ ಭೂಕುಸಿತ ಭೀತಿ- ಸುರಂಗ ಯೋಜನಾ ಸ್ಥಳದಲ್ಲಿ ಮಣ್ಣು ಕುಸಿತ, ಹಲವರು ಸಿಲುಕಿರುವ ಶಂಕೆ

ವಯನಾಡಿನ ಮೆಪ್ಪಾಡಿ ಸಮೀಪ ಸುರಂಗ ಯೋಜನಾ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವರು ಸಿಲುಕಿರುವ…

2 hours ago

ಹವಾಮಾನ ವರದಿ | 07-07-2026 | ಕರ್ನಾಟಕದಲ್ಲಿ ಇನ್ನೂ ಮೂರು ದಿನ ಮಳೆ – ಜುಲೈ 11 ರಿಂದ ಮಳೆ ತೀವ್ರ ಇಳಿಕೆ ಸಾಧ್ಯತೆ

ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಮಳೆ ಮುಂದುವರಿಯಲಿದ್ದು, ಜುಲೈ 11ರಿಂದ ರಾಜ್ಯಾದ್ಯಂತ ಮಳೆಯ…

3 hours ago

ತೂಗುಸೇತುವೆಗಳ ಸರದಾರ ಡಾ. ಗಿರೀಶ್‌ ಭಾರದ್ವಾಜ್‌ ಅವರಿಗೆ ಗ್ರಾಮೀಣ ಭಾರತದ ಭಾವಪೂರ್ಣ ನಮನ

ತೂಗುಸೇತುವೆಗಳ ಮೂಲಕ ಸಾವಿರಾರು ಗ್ರಾಮಗಳ ಬದುಕನ್ನು ಜೋಡಿಸಿದ ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ಗೆ…

3 hours ago

ಪದ್ಮಶ್ರೀ ಡಾ. ಗಿರೀಶ್‌ ಭಾರದ್ವಾಜ್‌ ನಿಧನ – ‘ತೂಗುಸೇತುವೆಗಳ ಸರದಾರ’ ಇನ್ನಿಲ್ಲ

ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್‌ ಭಾರದ್ವಾಜ್‌ ಅವರು ನಿಧನರಾಗಿದ್ದಾರೆ. ಕಡಿಮೆ ವೆಚ್ಚದ ತೂಗುಸೇತುವೆಗಳ…

7 hours ago

ಸಂಕಷ್ಟದಿಂದ ರೈತರನ್ನು ರಕ್ಷಿಸುವ ಶಕ್ತಿ ಗೋ ಆಧಾರಿತ ಆರ್ಥಿಕತೆಗಿದೆ – ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡಣವೀಸ್

ಗೋ ಆಧಾರಿತ ಆರ್ಥಿಕ ವ್ಯವಸ್ಥೆ ರೈತರ ಸಂಕಷ್ಟಕ್ಕೆ ಶಾಶ್ವತ ಪರಿಹಾರ ನೀಡಬಲ್ಲದು ಎಂದು…

7 hours ago

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

18 hours ago