ರಷ್ಯಾ-ಉಕ್ರೇನ್‌ ಯುದ್ಧ | ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ 628 ಭಾರತೀಯರ ರಕ್ಷಣೆ |

March 3, 2022
11:02 AM

ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್​ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.

ಹಂಗೇರಿಯಾದ ಬುಡಾಪೆಸ್ಟ್​ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್​ ಭಟ್​ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್​ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್​ಬೇಸ್​ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ
ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ
September 15, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ
September 15, 2026
12:30 PM
by: ಸಾಯಿಶೇಖರ್ ಕರಿಕಳ
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror