ರಷ್ಯಾ-ಉಕ್ರೇನ್‌ ಯುದ್ಧ | ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ 628 ಭಾರತೀಯರ ರಕ್ಷಣೆ |

March 3, 2022
11:02 AM

ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್​ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.

ಹಂಗೇರಿಯಾದ ಬುಡಾಪೆಸ್ಟ್​ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್​ ಭಟ್​ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್​ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್​ಬೇಸ್​ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror