ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.
ಹಂಗೇರಿಯಾದ ಬುಡಾಪೆಸ್ಟ್ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್ ಭಟ್ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್ಬೇಸ್ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…