Advertisement
ರಾಷ್ಟ್ರೀಯ

ರಷ್ಯಾ-ಉಕ್ರೇನ್‌ ಯುದ್ಧ | ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ 628 ಭಾರತೀಯರ ರಕ್ಷಣೆ |

Share

ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್​ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.

ಹಂಗೇರಿಯಾದ ಬುಡಾಪೆಸ್ಟ್​ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್​ ಭಟ್​ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್​ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್​ಬೇಸ್​ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

20 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago