Advertisement
ರಾಷ್ಟ್ರೀಯ

ರಷ್ಯಾ-ಉಕ್ರೇನ್‌ ಯುದ್ಧ | ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ 628 ಭಾರತೀಯರ ರಕ್ಷಣೆ |

Share

ಒಂದೇ ದಿನದಲ್ಲಿ ಮೂರು ವಿಮಾನಗಳಲ್ಲಿ ವಿವಿಧ ಕಡೆಯಿದ್ದ 628 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ. ಉಕ್ರೇನ್​ನಿಂದ ಬಂದು ರೊಮೇನಿಯಾ ಗಡಿಯಲ್ಲಿ ಆಶ್ರಯ ಪಡೆದಿದ್ದ 200 ಭಾರತೀಯರನ್ನು ಆಪರೇಷನ್ ಗಂಗಾ ಕಾರ್ಯಾಚರಣೆಯಡಿ ದೆಹಲಿ ವಿಮಾನಕ್ಕೆ ತಂದಿಳಿಸಲಾಗಿದೆ. ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್​ ರೊಮೇನಿಯಾದಿಂದ ಬಂದ ಭಾರತೀಯರನ್ನು ಸ್ವಾಗತಿಸಿದರು.

ಹಂಗೇರಿಯಾದ ಬುಡಾಪೆಸ್ಟ್​ನಿಂದ ಭಾರತೀಯ ವಾಯುಸೇನೆಯ ಸಿ-17 ವಿಮಾನ 220 ಭಾರತೀಯರನ್ನು ಹೊತ್ತು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಈ ಸಂದರ್ಭದಲ್ಲಿ ರಕ್ಷಣಾ ಇಲಾಖೆಯ ರಾಜ್ಯ ಸಚಿವ ಅಜಯ್​ ಭಟ್​ ಭಾರತೀಯರನ್ನು ಸ್ವಾಗತಿಸಿದರು.ಪೋಲೆಂಡ್​ನಿಂದ 208 ಭಾರತೀಯರಿದ್ದ ವಾಯುಸೇನೆಯ ಸಿ-17 ಮೂರನೇ ವಿಮಾನವು ದೆಹಲಿ ಏರ್​ಬೇಸ್​ಗೆ ಬಂದಿದೆ. ಒಟ್ಟಾರೆಯಾಗಿ 628 ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

2 hours ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

8 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

8 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

19 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

20 hours ago