Advertisement
ಸುದ್ದಿಗಳು

ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

Share

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

Advertisement
Advertisement

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

Advertisement

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವರುಣ ಕೃಪೆ ತೀರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

5 mins ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

2 hours ago

ಭಾರತವು 5.3 ಮಿಲಿಯನ್‌ ಮರಗಳನ್ನು ಕಳೆದುಕೊಂಡದ್ದು ಹೇಗೆ..?

ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…

2 hours ago

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

3 hours ago