Advertisement
ಸುದ್ದಿಗಳು

ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

Share

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 hour ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 hour ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

9 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

10 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

19 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

19 hours ago