Advertisement
ಸುದ್ದಿಗಳು

ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

Share

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

7 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

17 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

18 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

18 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

24 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago