Advertisement
ಸುದ್ದಿಗಳು

ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

Share

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

8 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago