Advertisement
ಸುದ್ದಿಗಳು

ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

Share

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 08-09-2026 | ಕರಾವಳಿಯಲ್ಲಿ ಮೋಡ ಹೆಚ್ಚಳ – ಸೆ.12ರ ಬಳಿಕ ಬಂಗಾಳಕೊಲ್ಲಿ ಬದಲಾವಣೆ?

ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…

6 hours ago

‘ಅರ್ಧ ಎಕರೆ ಸಾಕು… ಹಳ್ಳಿಯಲ್ಲೇ ಜೀವನ ಮಾಡಬಹುದು’ ಈ ಮಾತಿನ ಹಿಂದೆ ಇರುವ ದೊಡ್ಡ ಪ್ರಶ್ನೆ ಏನು..?

“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…

11 hours ago

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

24 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

1 day ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

1 day ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

2 days ago