Advertisement
ಸುದ್ದಿಗಳು

ಗಂಗಾಸಾಗರ ಮೇಳ | ಷರತ್ತುಗಳ ಮೇರೆಗೆ ಕಾರ್ಯಕ್ರಮ |

Share

ಪಶ್ಚಿಮ ಬಂಗಾಳದ ಸಾಗರ್ ದ್ವೀಪದಲ್ಲಿ ಜನವರಿ 8 ರಿಂದ ಜನವರಿ16 ರವರೆಗೆ ಧಾರ್ಮಿಕ ಜಾತ್ರೆ ನಡೆಯಲಿದೆ. ಮಾತ್ರವಲ್ಲದೆ ಗಂಗಾಸಾಗರ ಮೇಳದ ಸಮಯದಲ್ಲಿ ಸಾವಿರಾರು ಯಾತ್ರಿಕರು ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವರು. ಈ ಕಾರ್ಯಕ್ರಮಕ್ಕೆ  ಕೋಲ್ಕತ್ತಾ ಹೈಕೋರ್ಟ್, ಶುಕ್ರವಾರ ಕೆಲವು ಷರತ್ತುಗಳೊಂದಿಗೆ  ಅನುಮತಿ ನೀಡಿದೆ.

ರಾಜ್ಯವು ಸೂಚಿಸಿದ ಕ್ರಮಗಳ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ವಿರೋಧ ಪಕ್ಷದ ನಾಯಕ, ಪಶ್ಚಿಮ ಬಂಗಾಳ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು ಮತ್ತು ರಾಜ್ಯದ ಪ್ರತಿನಿಧಿಯನ್ನು ಒಳಗೊಂಡ 3 ಸದಸ್ಯ ಸಮಿತಿಯ್ನು ರಚಿಸಲಾಗಿದೆ.

ದೇಶದಲ್ಲಿ ಕೋವಿಡ್ ಹರಡುವಿಕೆಯ ಕಾರಣದಿಂದ  ಗಂಗಾಸಾಗರ ಮೇಳದ ಮೇಲಿನ ನಿಷೇಧವನ್ನು ಪಶ್ಚಿಮ ಬಂಗಾಳ ಸರ್ಕಾರ ಗಂಭಿರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಕೋವಿಡ್ ವೈರಸ್ ಹರಡುವಿಕೆಯ ತೀವ್ರತೆಗೆ ಸಂಬಂಧಿಸಿದಂತೆ, ಈ ವರ್ಷ ಮೇಳವನ್ನು ನಿಷೇಧಿಸುವ ಸಾರ್ವಜನಿಕ ಹಿತಾಸಕ್ತಿ  ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತದೆ ಎಂದು ನ್ಯಾಯಾಲಯ ಹೇಳಿತ್ತು. ಅದಾದ ಬಳಿಕ ಷರತ್ತು ಬದ್ದ ಅನುಮತಿ ನೀಡಿತ್ತು. ಸರ್ಕಾರ ಈ ಬಗ್ಗೆ ಸೂಕ್ತ  ಮುಂಜಾಗ್ರತಾ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತ್ತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

3 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

3 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

18 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

19 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

19 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

19 hours ago