ಸುದ್ದಿಗಳು

ನಾರಿಯರ ಕಣ್ಣಿನ ಕಾಡಿಗೆ “ನಂದಿ ಬಟ್ಟಲು” | ಮನೆಯಲ್ಲೇ ತಯಾರಿಸಿ ಕೆಮಿಕಲ್ ರಹಿತ ಬಣ್ಣ..! |

Share

ಕೆಲವು ಹೂಗಳು ನೋಡಲು ಅಂದ. ಇನ್ನೂ ಕೆಲವು ಅಲಂಕಾರಕ್ಕೆ ಸೂಕ್ತವಾದ ಬಣ್ಣ ಆಕಾರ ಹೊಂದಿರುತ್ತದೆ. ಇನ್ನೂ  ಕೆಲವು ಹೂವುಗಳು ಅಂದದ ಜೊತೆಗೆ ಆರೋಗ್ಯದ ದೃಷ್ಟಿಯಿಂದ ಔಷಧಿ ಉಪಯುಕ್ತ ಅಂಶಗಳನ್ನು ಹೊಂದಿರುತ್ತವೆ. ಅಂತಹ ಹೂವುಗಳಲ್ಲಿ ನಂದಿಬಟ್ಟಲು ಹೂವು ಒಂದು.

Advertisement

ನಂದಿಬಟ್ಟಲು ಹೂ ಔಷಧಿ ಉಪಯುಕ್ತವಾಗಿದ್ದು ಕಣ್ಣಿನ ಕಾಡಿಗೆ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದ ಕಾಡಿಗೆ ಕಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಕಣ್ಣಿನ ಆರೋಗ್ಯಕ್ಕೂ ಉತ್ತಮವಾದದ್ದು.

ಏನು ಮಾಡಬೇಕು ?: ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪ ಹಚ್ಚಿ . ಮೇಲೆ ಒಂದು ಹಣತೆಯನ್ನು ಸ್ವಲ್ಪ ತುಪ್ಪ ಸವರಿ ದೀಪ ಉರಿಯಲು ಅನುವು ಆಗುವಂತೆ ಮುಚ್ಚಿ.ಮೇಲಿನ ಹಣತೆ ಯಲ್ಲಿ ಕಾಡಿಗೆ ಶೇಖರಿಸಿ.ಇದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ.ಗಾಳಿ ಆಡದಂತೆ ಚಿಕ್ಕ ಡಬ್ಬಿಯಲ್ಲಿ ಇಟ್ಟುಕೊಳ್ಳಬೇಕು.ಇದನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣಿಗೆ ತಂಪು ಮತ್ತು ಆಕರ್ಷಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು

ಪಾಕಿಸ್ತಾನ ಮತ್ತು ದಕ್ಷಿಣ ಕೊರಿಯಾದಿಂದ ಸ್ಪೇನ್, ಫ್ರಾನ್ಸ್ ಮತ್ತು ಸೈಬೀರಿಯಾದವರೆಗೆ ಭೀಕರ ಮಳೆ,…

11 minutes ago

ಧನ ಧಾನ್ಯ ಕೃಷಿ ಯೋಜನೆ ಘೋಷಣೆ | ಯೋಜನೆಗೆ  ರೈತಾಪಿ ವರ್ಗದಿಂದ ಸ್ವಾಗತ

ದೇಶದ ಕೃಷಿ ಹಾಗೂ ಪೂರಕ ವಲಯಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸಚಿವ ಸಂಪುಟ…

29 minutes ago

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ

ರಾಜ್ಯದಲ್ಲಿ ನೆನೆಗುದ್ದಿಗೆ  ಬಿದ್ದಿದ್ದ  ಸುಮಾರು 43 ಸಾವಿರ ಕೋಟಿ ರೂಪಾಯಿ ವೆಚ್ಚದ  ರೈಲ್ವೆ…

42 minutes ago

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರೀ ಮಳೆಯ…

48 minutes ago

ಗದಗ | ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

55 minutes ago

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ

ಉತ್ತರಕನ್ನಡ ಜಿಲ್ಲೆಯಲ್ಲಿ ನಿಯಮಬಾಹಿರವಾಗಿ ವಾಸ್ತವ್ಯ ಹೂಡಿರುವ ವಿದೇಶಿಗರ ಪತ್ತೆಗೆ ವಿಶೇಷ ಕಾರ್ಯಾಚರಣೆ ನಡೆಸಲಾಗುವುದು…

1 hour ago