Advertisement
ಸುದ್ದಿಗಳು

ನಾರಿಯರ ಕಣ್ಣಿನ ಕಾಡಿಗೆ “ನಂದಿ ಬಟ್ಟಲು” | ಮನೆಯಲ್ಲೇ ತಯಾರಿಸಿ ಕೆಮಿಕಲ್ ರಹಿತ ಬಣ್ಣ..! |

Share

ಕೆಲವು ಹೂಗಳು ನೋಡಲು ಅಂದ. ಇನ್ನೂ ಕೆಲವು ಅಲಂಕಾರಕ್ಕೆ ಸೂಕ್ತವಾದ ಬಣ್ಣ ಆಕಾರ ಹೊಂದಿರುತ್ತದೆ. ಇನ್ನೂ  ಕೆಲವು ಹೂವುಗಳು ಅಂದದ ಜೊತೆಗೆ ಆರೋಗ್ಯದ ದೃಷ್ಟಿಯಿಂದ ಔಷಧಿ ಉಪಯುಕ್ತ ಅಂಶಗಳನ್ನು ಹೊಂದಿರುತ್ತವೆ. ಅಂತಹ ಹೂವುಗಳಲ್ಲಿ ನಂದಿಬಟ್ಟಲು ಹೂವು ಒಂದು.

ನಂದಿಬಟ್ಟಲು ಹೂ ಔಷಧಿ ಉಪಯುಕ್ತವಾಗಿದ್ದು ಕಣ್ಣಿನ ಕಾಡಿಗೆ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದ ಕಾಡಿಗೆ ಕಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಕಣ್ಣಿನ ಆರೋಗ್ಯಕ್ಕೂ ಉತ್ತಮವಾದದ್ದು.

ಏನು ಮಾಡಬೇಕು ?: ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪ ಹಚ್ಚಿ . ಮೇಲೆ ಒಂದು ಹಣತೆಯನ್ನು ಸ್ವಲ್ಪ ತುಪ್ಪ ಸವರಿ ದೀಪ ಉರಿಯಲು ಅನುವು ಆಗುವಂತೆ ಮುಚ್ಚಿ.ಮೇಲಿನ ಹಣತೆ ಯಲ್ಲಿ ಕಾಡಿಗೆ ಶೇಖರಿಸಿ.ಇದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ.ಗಾಳಿ ಆಡದಂತೆ ಚಿಕ್ಕ ಡಬ್ಬಿಯಲ್ಲಿ ಇಟ್ಟುಕೊಳ್ಳಬೇಕು.ಇದನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣಿಗೆ ತಂಪು ಮತ್ತು ಆಕರ್ಷಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

1 hour ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

1 hour ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

19 hours ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago