Advertisement
ಸುದ್ದಿಗಳು

ನಾರಿಯರ ಕಣ್ಣಿನ ಕಾಡಿಗೆ “ನಂದಿ ಬಟ್ಟಲು” | ಮನೆಯಲ್ಲೇ ತಯಾರಿಸಿ ಕೆಮಿಕಲ್ ರಹಿತ ಬಣ್ಣ..! |

Share

ಕೆಲವು ಹೂಗಳು ನೋಡಲು ಅಂದ. ಇನ್ನೂ ಕೆಲವು ಅಲಂಕಾರಕ್ಕೆ ಸೂಕ್ತವಾದ ಬಣ್ಣ ಆಕಾರ ಹೊಂದಿರುತ್ತದೆ. ಇನ್ನೂ  ಕೆಲವು ಹೂವುಗಳು ಅಂದದ ಜೊತೆಗೆ ಆರೋಗ್ಯದ ದೃಷ್ಟಿಯಿಂದ ಔಷಧಿ ಉಪಯುಕ್ತ ಅಂಶಗಳನ್ನು ಹೊಂದಿರುತ್ತವೆ. ಅಂತಹ ಹೂವುಗಳಲ್ಲಿ ನಂದಿಬಟ್ಟಲು ಹೂವು ಒಂದು.

ನಂದಿಬಟ್ಟಲು ಹೂ ಔಷಧಿ ಉಪಯುಕ್ತವಾಗಿದ್ದು ಕಣ್ಣಿನ ಕಾಡಿಗೆ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದ ಕಾಡಿಗೆ ಕಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಕಣ್ಣಿನ ಆರೋಗ್ಯಕ್ಕೂ ಉತ್ತಮವಾದದ್ದು.

ಏನು ಮಾಡಬೇಕು ?: ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪ ಹಚ್ಚಿ . ಮೇಲೆ ಒಂದು ಹಣತೆಯನ್ನು ಸ್ವಲ್ಪ ತುಪ್ಪ ಸವರಿ ದೀಪ ಉರಿಯಲು ಅನುವು ಆಗುವಂತೆ ಮುಚ್ಚಿ.ಮೇಲಿನ ಹಣತೆ ಯಲ್ಲಿ ಕಾಡಿಗೆ ಶೇಖರಿಸಿ.ಇದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ.ಗಾಳಿ ಆಡದಂತೆ ಚಿಕ್ಕ ಡಬ್ಬಿಯಲ್ಲಿ ಇಟ್ಟುಕೊಳ್ಳಬೇಕು.ಇದನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣಿಗೆ ತಂಪು ಮತ್ತು ಆಕರ್ಷಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ..! – ರೋಗ ನಿರೋಧಕ ತಳಿಗಳೇ ಭವಿಷ್ಯದ ಆಶಾಕಿರಣ

ಬೆಳೆ ವೈರಸ್‌ ರೋಗಗಳಿಗೆ ಇನ್ನೂ ವ್ಯಾಕ್ಸಿನ್‌ ಇಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ. ರೋಗ…

3 hours ago

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

11 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

19 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

1 day ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago