Advertisement
ಸುದ್ದಿಗಳು

ನಾರಿಯರ ಕಣ್ಣಿನ ಕಾಡಿಗೆ “ನಂದಿ ಬಟ್ಟಲು” | ಮನೆಯಲ್ಲೇ ತಯಾರಿಸಿ ಕೆಮಿಕಲ್ ರಹಿತ ಬಣ್ಣ..! |

Share

ಕೆಲವು ಹೂಗಳು ನೋಡಲು ಅಂದ. ಇನ್ನೂ ಕೆಲವು ಅಲಂಕಾರಕ್ಕೆ ಸೂಕ್ತವಾದ ಬಣ್ಣ ಆಕಾರ ಹೊಂದಿರುತ್ತದೆ. ಇನ್ನೂ  ಕೆಲವು ಹೂವುಗಳು ಅಂದದ ಜೊತೆಗೆ ಆರೋಗ್ಯದ ದೃಷ್ಟಿಯಿಂದ ಔಷಧಿ ಉಪಯುಕ್ತ ಅಂಶಗಳನ್ನು ಹೊಂದಿರುತ್ತವೆ. ಅಂತಹ ಹೂವುಗಳಲ್ಲಿ ನಂದಿಬಟ್ಟಲು ಹೂವು ಒಂದು.

ನಂದಿಬಟ್ಟಲು ಹೂ ಔಷಧಿ ಉಪಯುಕ್ತವಾಗಿದ್ದು ಕಣ್ಣಿನ ಕಾಡಿಗೆ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದ ಕಾಡಿಗೆ ಕಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಕಣ್ಣಿನ ಆರೋಗ್ಯಕ್ಕೂ ಉತ್ತಮವಾದದ್ದು.

ಏನು ಮಾಡಬೇಕು ?: ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪ ಹಚ್ಚಿ . ಮೇಲೆ ಒಂದು ಹಣತೆಯನ್ನು ಸ್ವಲ್ಪ ತುಪ್ಪ ಸವರಿ ದೀಪ ಉರಿಯಲು ಅನುವು ಆಗುವಂತೆ ಮುಚ್ಚಿ.ಮೇಲಿನ ಹಣತೆ ಯಲ್ಲಿ ಕಾಡಿಗೆ ಶೇಖರಿಸಿ.ಇದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ.ಗಾಳಿ ಆಡದಂತೆ ಚಿಕ್ಕ ಡಬ್ಬಿಯಲ್ಲಿ ಇಟ್ಟುಕೊಳ್ಳಬೇಕು.ಇದನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣಿಗೆ ತಂಪು ಮತ್ತು ಆಕರ್ಷಕ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!

ಮಾತು ವ್ಯಕ್ತಿತ್ವದ ಪ್ರತಿಬಿಂಬವಾಗಿದ್ದರೆ, ಮೌನ ಅದರ ಪರಿಪಕ್ವತೆಯ ಸಂಕೇತವಾಗಿದೆ. ಕೃತಜ್ಞತೆ, ಸಂಯಮ ಮತ್ತು…

35 minutes ago

ಎಳೆಯ ಮನಸುಗಳಲ್ಲಿ ಪರಿಸರ ಜಾಗೃತಿ ಮೂಡಿದರೆ ಮಾತ್ರ ಸ್ವಚ್ಛ ಭವಿಷ್ಯ ನಿರ್ಮಾಣ

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಮೂಡಿಸಿದಾಗ ಮಾತ್ರ ಹಸಿರು ಭವಿಷ್ಯ ನಿರ್ಮಾಣ…

1 hour ago

ಹವಾಮಾನ ವರದಿ | 21-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 26ರಿಂದ ಮಳೆ ಚೇತರಿಕೆಯ ನಿರೀಕ್ಷೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯ ಮುನ್ಸೂಚನೆ…

1 hour ago

ಧರ್ಮಸ್ಥಳದಲ್ಲಿ ಭಕ್ತಸಾಗರ – ರಸ್ತೆಗಳಲ್ಲಿ ವಾಹನ ದಟ್ಟಣೆ

ಭಾನುವಾರ ಧರ್ಮಸ್ಥಳದಲ್ಲಿ ಭಕ್ತರ ಸಂಖ್ಯೆ ಹೆಚ್ಚಳ ಕಂಡುಬಂದವು.

2 hours ago

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

4 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

17 hours ago