Advertisement
ಸುದ್ದಿಗಳು

ನಾರಿಯರ ಕಣ್ಣಿನ ಕಾಡಿಗೆ “ನಂದಿ ಬಟ್ಟಲು” | ಮನೆಯಲ್ಲೇ ತಯಾರಿಸಿ ಕೆಮಿಕಲ್ ರಹಿತ ಬಣ್ಣ..! |

Share

ಕೆಲವು ಹೂಗಳು ನೋಡಲು ಅಂದ. ಇನ್ನೂ ಕೆಲವು ಅಲಂಕಾರಕ್ಕೆ ಸೂಕ್ತವಾದ ಬಣ್ಣ ಆಕಾರ ಹೊಂದಿರುತ್ತದೆ. ಇನ್ನೂ  ಕೆಲವು ಹೂವುಗಳು ಅಂದದ ಜೊತೆಗೆ ಆರೋಗ್ಯದ ದೃಷ್ಟಿಯಿಂದ ಔಷಧಿ ಉಪಯುಕ್ತ ಅಂಶಗಳನ್ನು ಹೊಂದಿರುತ್ತವೆ. ಅಂತಹ ಹೂವುಗಳಲ್ಲಿ ನಂದಿಬಟ್ಟಲು ಹೂವು ಒಂದು.

Advertisement
Advertisement

ನಂದಿಬಟ್ಟಲು ಹೂ ಔಷಧಿ ಉಪಯುಕ್ತವಾಗಿದ್ದು ಕಣ್ಣಿನ ಕಾಡಿಗೆ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದ ಕಾಡಿಗೆ ಕಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಕಣ್ಣಿನ ಆರೋಗ್ಯಕ್ಕೂ ಉತ್ತಮವಾದದ್ದು.

Advertisement

ಏನು ಮಾಡಬೇಕು ?: ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪ ಹಚ್ಚಿ . ಮೇಲೆ ಒಂದು ಹಣತೆಯನ್ನು ಸ್ವಲ್ಪ ತುಪ್ಪ ಸವರಿ ದೀಪ ಉರಿಯಲು ಅನುವು ಆಗುವಂತೆ ಮುಚ್ಚಿ.ಮೇಲಿನ ಹಣತೆ ಯಲ್ಲಿ ಕಾಡಿಗೆ ಶೇಖರಿಸಿ.ಇದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ.ಗಾಳಿ ಆಡದಂತೆ ಚಿಕ್ಕ ಡಬ್ಬಿಯಲ್ಲಿ ಇಟ್ಟುಕೊಳ್ಳಬೇಕು.ಇದನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣಿಗೆ ತಂಪು ಮತ್ತು ಆಕರ್ಷಕ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಇಲ್ಲ, ನೀರಿಲ್ಲ, ಬರಗಾಲ ಎಂದು ಬೊಬ್ಬೆ ಹೊಡೆಯದಿರಿ : ಮಳೆ ನೀರನ್ನು ಹಿಡಿದಿಡುವ ಕಾರ್ಯ ಅಗತ್ಯ :

ಬರಗಾಲ(Drought) ಬಂದಾಗ ಬಾಯಿ ಬಡಿಕೊಳ್ಳುವವರೇ ಹೆಚ್ಚು. ನೀರಿಲ್ಲ, ಸೆಕೆ, ಮಳೆ ಇಲ್ಲ, ಬೆಳೆಗಳಿಗೆ…

2 hours ago

ಮಾನವರಾದ ನಮಗೆ ಪರಿಸರ ಎಷ್ಟು ಮುಖ್ಯ..? ಪರಿಸರಿದಿಂದ ನಮಗಾಗುವ ಪ್ರಯೋಜನವೇನು..?

ಪರಿಸರ(Environment) ಸ್ವಾಸ್ಥ್ಯದಿಂದರೇ ಮಾತ್ರ ಅದರ ಭಾಗವಾದ ಮಾನವರಾದ(Human) ನಾವು ಸ್ವಾಸ್ಥ್ಯದಿಂದಿರಬಹುದು. ನಮ್ಮ ಆರೋಗ್ಯಕ್ಕೆ(Health)…

3 hours ago

ಸಮುದ್ರದ ಉಪ್ಪು, ಅಯೋಡಿಕರಿಸಿದ ಟೇಬಲ್ ಉಪ್ಪು, ಸೈಂಧವ ಉಪ್ಪು, ಕಪ್ಪು ಉಪ್ಪು : ಯಾವ ಉಪ್ಪು ಆರೋಗ್ಯಕ್ಕೆ ಒಳ್ಳೆಯದು?

ಭಾರತೀಯ(Indian) ಆಹಾರ ಪದ್ಧತಿಯಲ್ಲಿ(Food Style).... ಸಮುದ್ರದ ಉಪ್ಪು(Sea salt), ಅಯೋಡಿಕರಿಸಿದ ಟೇಬಲ್ ಉಪ್ಪು(Iodized…

3 hours ago

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ : ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ

ಪ್ರಕೃತಿ ವಿಕೋಪಕ್ಕೆ(Natural disaster) ರೈತ(Farmer) ಬೆಳೆದ ಬೆಳೆಗಳು(Crop) ನಾಶವಾಗುವುದು ಸಾಮಾನ್ಯ. ಮಳೆ(Rain) ಜಾಸ್ತಿಯಾಗಿ…

3 hours ago

ವರುಣ ಕೃಪೆ ತೋರದಿದ್ರೆ ಭಾರಿ ಸಂಕಷ್ಟ : ಡೆಡ್ ಸ್ಟೋರೇಜ್ ತಲುಪಿದ ತುಂಗಭದ್ರಾ ಜಲಾಶಯ!

ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…

6 hours ago

Karnataka Weather | 19-05-2024 | ಇಂದೂ ಮಳೆ ಇದೆ ಅಲ್ಲಲ್ಲಿ | ಮೇ.22 ನಂತರ ಚಂಡಮಾರುತ ಸಾಧ್ಯತೆ |

ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…

8 hours ago