Advertisement
ಸುದ್ದಿಗಳು

ನಾರಿಯರ ಕಣ್ಣಿನ ಕಾಡಿಗೆ “ನಂದಿ ಬಟ್ಟಲು” | ಮನೆಯಲ್ಲೇ ತಯಾರಿಸಿ ಕೆಮಿಕಲ್ ರಹಿತ ಬಣ್ಣ..! |

Share

ಕೆಲವು ಹೂಗಳು ನೋಡಲು ಅಂದ. ಇನ್ನೂ ಕೆಲವು ಅಲಂಕಾರಕ್ಕೆ ಸೂಕ್ತವಾದ ಬಣ್ಣ ಆಕಾರ ಹೊಂದಿರುತ್ತದೆ. ಇನ್ನೂ  ಕೆಲವು ಹೂವುಗಳು ಅಂದದ ಜೊತೆಗೆ ಆರೋಗ್ಯದ ದೃಷ್ಟಿಯಿಂದ ಔಷಧಿ ಉಪಯುಕ್ತ ಅಂಶಗಳನ್ನು ಹೊಂದಿರುತ್ತವೆ. ಅಂತಹ ಹೂವುಗಳಲ್ಲಿ ನಂದಿಬಟ್ಟಲು ಹೂವು ಒಂದು.

ನಂದಿಬಟ್ಟಲು ಹೂ ಔಷಧಿ ಉಪಯುಕ್ತವಾಗಿದ್ದು ಕಣ್ಣಿನ ಕಾಡಿಗೆ ತಯಾರಿಕೆಯಲ್ಲಿ ಇದನ್ನು ಬಳಸಲಾಗುತ್ತದೆ. ಇದರಿಂದ ತಯಾರಿಸಿದ ಕಾಡಿಗೆ ಕಣ್ಣಿನ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಕಣ್ಣಿನ ಆರೋಗ್ಯಕ್ಕೂ ಉತ್ತಮವಾದದ್ದು.

ಏನು ಮಾಡಬೇಕು ?: ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ ಹಾಕಿ ದೀಪ ಹಚ್ಚಿ . ಮೇಲೆ ಒಂದು ಹಣತೆಯನ್ನು ಸ್ವಲ್ಪ ತುಪ್ಪ ಸವರಿ ದೀಪ ಉರಿಯಲು ಅನುವು ಆಗುವಂತೆ ಮುಚ್ಚಿ.ಮೇಲಿನ ಹಣತೆ ಯಲ್ಲಿ ಕಾಡಿಗೆ ಶೇಖರಿಸಿ.ಇದಕ್ಕೆ ಸ್ವಲ್ಪ ತುಪ್ಪ ಸೇರಿಸಿ ಪೇಸ್ಟ್ ಮಾಡಿಕೊಳ್ಳಿ.ಗಾಳಿ ಆಡದಂತೆ ಚಿಕ್ಕ ಡಬ್ಬಿಯಲ್ಲಿ ಇಟ್ಟುಕೊಳ್ಳಬೇಕು.ಇದನ್ನು ಕಣ್ಣಿಗೆ ಹಚ್ಚುವುದರಿಂದ ಕಣ್ಣಿಗೆ ತಂಪು ಮತ್ತು ಆಕರ್ಷಕ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 hour ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

7 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

7 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

18 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

22 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago