#Ration | ಬಡವರಿಗೆ ಮತ್ತೆ ಮೂರು ತಿಂಗಳು ಪಡಿತರ ಅಕ್ಕಿ ವಿತರಣೆ | ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ |

September 28, 2022
4:04 PM

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ  ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ ನೀಡುವ ಪಡಿತರ ವಿತರಣೆಯನ್ನು(Free Ration Scheme) ಮತ್ತೆ ಮೂರು ತಿಂಗಳುಗಳ ಕಾಲ ಮುಂದುವರಿಸಲು ತೀರ್ಮಾನಿಸಲಾಗಿದೆ.

Advertisement
Advertisement

ದೇಶದಲ್ಲಿ ಕೊರೊನಾ ಸಂದರ್ಭದಲ್ಲಿ ಮಾರ್ಚ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಅಕ್ಕಿ ವಿತರಣೆಯನ್ನು ಘೋಷಿಸಲಾಗಿದ್ದು, ಇದು ಈ ತಿಂಗಳ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ದೇಶದ ಕೋಟ್ಯಾಂತರ ಬಡ ಕುಟುಂಬಗಳು ಪ್ರಯೋಜನ ಪಡೆಯಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |
June 10, 2025
7:38 AM
by: The Rural Mirror ಸುದ್ದಿಜಾಲ
ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ
June 10, 2025
7:26 AM
by: The Rural Mirror ಸುದ್ದಿಜಾಲ
11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ
June 10, 2025
7:23 AM
by: The Rural Mirror ಸುದ್ದಿಜಾಲ
25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ
June 10, 2025
7:19 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group