ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ ನೀಡುವ ಪಡಿತರ ವಿತರಣೆಯನ್ನು(Free Ration Scheme) ಮತ್ತೆ ಮೂರು ತಿಂಗಳುಗಳ ಕಾಲ ಮುಂದುವರಿಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಕೊರೊನಾ ಸಂದರ್ಭದಲ್ಲಿ ಮಾರ್ಚ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಅಕ್ಕಿ ವಿತರಣೆಯನ್ನು ಘೋಷಿಸಲಾಗಿದ್ದು, ಇದು ಈ ತಿಂಗಳ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ದೇಶದ ಕೋಟ್ಯಾಂತರ ಬಡ ಕುಟುಂಬಗಳು ಪ್ರಯೋಜನ ಪಡೆಯಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…