ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಬಡವರಿಗೆ ಉಚಿತವಾಗಿ ನೀಡುವ ಪಡಿತರ ವಿತರಣೆಯನ್ನು(Free Ration Scheme) ಮತ್ತೆ ಮೂರು ತಿಂಗಳುಗಳ ಕಾಲ ಮುಂದುವರಿಸಲು ತೀರ್ಮಾನಿಸಲಾಗಿದೆ.
ದೇಶದಲ್ಲಿ ಕೊರೊನಾ ಸಂದರ್ಭದಲ್ಲಿ ಮಾರ್ಚ್ 2020 ರಂದು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಅಕ್ಕಿ ವಿತರಣೆಯನ್ನು ಘೋಷಿಸಲಾಗಿದ್ದು, ಇದು ಈ ತಿಂಗಳ ಸೆಪ್ಟೆಂಬರ್ 30ಕ್ಕೆ ಅಂತ್ಯವಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಮತ್ತೆ ಮೂರು ತಿಂಗಳುಗಳ ಕಾಲ ವಿಸ್ತರಿಸಲಾಗಿದೆ. ಇದರಿಂದಾಗಿ ದೇಶದ ಕೋಟ್ಯಾಂತರ ಬಡ ಕುಟುಂಬಗಳು ಪ್ರಯೋಜನ ಪಡೆಯಲಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅಡಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.
ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…
ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…