Karnataka Weather | 24-06-2024 | ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆ | ರಾಜ್ಯದ ಉಳಿದ ಕಡೆಯೂ ಕಡಿಮೆ ಮಳೆ |

June 24, 2024
1:15 PM
ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

Advertisement
Advertisement

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

Advertisement

ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.

ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುನ್ಸೂಚನೆಯಲ್ಲಿ ಇದ್ದಷ್ಟು ಮಳೆಯಾಗುತ್ತಿಲ್ಲ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಪರಿಸರವಾದಿ ಶಿವಾನಂದ ಕಳವೆಯವರ ಕಾಳಜಿ : ಅವರ ಫೇಸ್‌ಬುಕ್‌ನ ಒಂದು ಪೋಸ್ಟ್‌ನಿಂದಾಗಿ ತಪ್ಪಿತು 3500 ಮರಗಳ ಮಾರಣ ಹೋಮ!
June 28, 2024
3:03 PM
by: The Rural Mirror ಸುದ್ದಿಜಾಲ
ಹೀಗೊಂದು ಕನಸಿನ ದರ್ಶನ.. ದರ್ಶನ್ ಮತ್ತು ಅಂಗುಲಿಮಾಲ.. ಈ ಘಟನೆಯಿಂದ ಕಲಿಯಬಹುದಾದ ಕೆಲವು ಒಳ್ಳೆಯ ಪಾಠಗಳು
June 28, 2024
1:46 PM
by: The Rural Mirror ಸುದ್ದಿಜಾಲ
ಮೌಲ್ಯದಿಂದ ಮಾನ ಪಡೆದ ಮಲೆನಾಡಗಿಡ್ಡಗಳು | ಕರಾವಳಿ – ಮಲೆನಾಡಿಗರಿಗೆ ಅದರ ಮೌಲ್ಯ ಇನ್ನೂ ಅರ್ಥವಾಗಿಲ್ಲ…!
June 28, 2024
1:21 PM
by: ಮುರಲೀಕೃಷ್ಣ ಕೆ ಜಿ
ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ, ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ | ಅಂತರಾಷ್ಟ್ರೀಯ ಜರ್ನಲ್‌ನಲ್ಲಿ ದಾಖಲಾದ ಅಡಿಕೆಯ ಔಷಧೀಯ ಗುಣ |
June 28, 2024
1:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror