25.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜೆಲ್ಲೆಗಳಾದ್ಯಂತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಕೊಡಗು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಹಾಸನ ಜಿಲ್ಲೆಯಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.
ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಹಾವೇರಿ, ಧಾರವಾಡ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದೊಂದಿಗೆ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನ ಪ್ರಕಾರ ಜೂನ್ ತಿಂಗಳಲ್ಲಿ ಮುಂಗಾರು ದುರ್ಬಲವಾಗಿರುವ ಲಕ್ಷಣಗಳಿದ್ದು, ಮಳೆಯ ಕೊರತೆ ಉಂಟಾಗಲಿದೆ. ಕರಾವಳಿ, ಮಲೆನಾಡು ಹಾಗೂ ಒಳನಾಡು ಭಾಗಗಳಲ್ಲಿ ಮುನ್ಸೂಚನೆಯಲ್ಲಿ ಇದ್ದಷ್ಟು ಮಳೆಯಾಗುತ್ತಿಲ್ಲ. ಜೂನ್ 28ರ ನಂತರ ಕರಾವಳಿ ಭಾಗಗಳಲ್ಲಿಯೂ ಮಳೆ ಕ್ಷೀಣಿಸುವ ಲಕ್ಷಣಗಳಿವೆ.
ಸಮಾಜದಲ್ಲಿ(Social) ಒಳ್ಳೆಯದಕ್ಕೆ ಮತ್ತು ಪರಿವರ್ತನೆಗೆ(transition) ಅವಕಾಶವಿದೆ ಎಂಬುದನ್ನು ಅಭಿಮಾನಿಗಳಿಗೆ(Fans) ನೆನಪಿಸಲು.. ಅಂಗುಲಿಮಾಲ ಎಂಬ ಹಿಂಸಾ…
ಮಲೆನಾಡು ಗಿಡ್ಡ ಗೋತಳಿಯು ವಿಶೇಷ ಮಹತ್ವದಿಂದ ಕೂಡಿದೆ. ಇದರ ಹಿನ್ನೆಲೆಯಲ್ಲಿ ಅರಿಯಬೇಕಿದೆ.
ಅಡಿಕೆ ಮೇಲೆ ಇರುವ ಆರೋಪಗಳ ನಡುವೆ ಅಡಿಕೆಯ ಉತ್ತಮ ಗುಣಧರ್ಮಗಳ ಬಗ್ಗೆ ನಡೆದಿರುವ…
ಪಶ್ಚಿಮ ಘಟ್ಟ(Western Ghat) ಇರುವುದು ಅಲ್ಲಿನ ಜೀವ ಸಂಕುಲಗಳಿಗಾಗಿ(Life community) ... ಮಾನವ(Human)…
29.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ…