Advertisement
ಸುದ್ದಿಗಳು

ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ಕಡಿಮೆ ಬಡ್ಡಿಯಲಿ ಸಾಲ ಪಡೆಯಿರಿ

Share

ಹಣದ ಅವಶ್ಯಕತೆಯಿರುವ ಎಲ್ಲರೂ ಬ್ಯಾಂಕ್ ಗಳಲ್ಲಿ ಸಾಲಕ್ಕೆ ಮೊರೆ ಹೋಗಿ ಅಧಿಕ ಬಡ್ಡಿಯನ್ನು ಪಡೆಯುತ್ತಾರೆ. ಆದರೆ ಗೃಹಲಕ್ಷ್ಮಿ ಸಹಕಾರ ಬ್ಯಾಂಕ್ ನಲ್ಲಿ ಸಾಮಾನ್ಯವಾಗಿ ರಾಷ್ಟ್ರೀಕೃತ ಬ್ಯಾಂಕ್‌ ಗಳಿಗೆ ಹೋಲಿಸಿದರೆ ಸಹಕಾರ ಬ್ಯಾಂಕ್ ಗಳಲ್ಲಿ ಬಡ್ಡಿ ದರ ಸ್ವಲ್ಪ ವಿಭಿನವಾಗಿದೆ. ಮಾತ್ರವಲ್ಲ, ಹಿರಿಯ ನಾಗರಿಕರಿಗೆ ಠೇವಣಿಯ ಮೇಲೆ ಹೆಚ್ಚು ಬಡ್ಡಿ ಸಿಗುವ ಅವಕಾಶಗಳನ್ನು ಮಾಡಿದೆ.

ಗೃಹಲಕ್ಷ್ಮಿ ಸಹಾಕಾರ ಬ್ಯಾಂಕ್ ನಲ್ಲಿ ಮೇಬರ್ ಆಗಿ ಬೇಕಾಗಿರುವ ಸಮಯದಲ್ಲಿ ಅಂದರೆ ಚಿನ್ನದ ಸಾಲ, ವೈಯಕ್ತಿಕ ಸಾಲ, ವ್ಯಾಪಾರ ಸಾಲ, ವಾಹನ ಸಾಲ ಇತ್ಯಾದಿಯನ್ನು ಪಡೆಯಹುದು.

ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಪ್ಯಾನ್ ಕಾರ್ಡ್
• ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಫೋಟೋ
• ವಿಳಾಸದ ದೃಢೀಕರಣ
• ಮೆಂಬರ್ ಆಗಲು ನಿಗದಿತ ಹಣ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

3 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

15 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago