ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ

October 8, 2024
8:16 PM

ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು. 

Advertisement
Advertisement

ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು.  ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ
June 7, 2025
7:15 AM
by: The Rural Mirror ಸುದ್ದಿಜಾಲ
ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ | ಸಚಿವ ಈಶ್ವರ್ ಖಂಡ್ರೆ
June 6, 2025
9:39 PM
by: The Rural Mirror ಸುದ್ದಿಜಾಲ
ಗ್ರಾಮ ಪಂಚಾಯ್ತಿಗೊಂದು ಕೆಪಿಎಸ್ ಶಾಲೆ | ಮುಂದಿನ ದಿನಗಳಲ್ಲಿ 500 ಕೆಪಿಎಸ್ ಶಾಲೆ ಆರಂಭ
June 6, 2025
9:19 PM
by: The Rural Mirror ಸುದ್ದಿಜಾಲ
ಅಸುರಕ್ಷಿತ ಜಾಲತಾಣಗಳಲ್ಲಿ ವಹಿವಾಟು ನಡೆಸದಂತೆ ಸಾರ್ವಜನಿಕರು ಎಚ್ಚರವಾಗಿರಬೇಕು
June 6, 2025
9:10 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group