ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ

October 8, 2024
8:16 PM

ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು. 

ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು.  ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ, ಅಜ್ಜಾವರ : ಕೃಷಿ ಸಖಿಯರ ಮೂಲಕ ರೈತರಿಗೆ ಏಣಿಗಳ ವಿತರಣೆ
November 16, 2025
10:16 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ನೈಸರ್ಗಿಕ ಕೃಷಿ ಮಿಷನ್ ಯೋಜನೆಗೆ ಸರ್ಕಾರದ ಅನುಮೋದನೆ
November 16, 2025
9:32 AM
by: ರೂರಲ್‌ ಮಿರರ್ ಸುದ್ದಿಜಾಲ
ಬೆಳೆ ವಿಮೆ ನೋಂದಣಿ ಮಾಡಲು ರೈತರಿಂದ ಅರ್ಜಿ ಆಹ್ವಾನ
November 15, 2025
12:13 PM
by: ರೂರಲ್‌ ಮಿರರ್ ಸುದ್ದಿಜಾಲ
ಬ್ಲಾಕ್ ಕಾಫಿ ಕುಡಿಯುವುದರಿಂದ ಏನೆಲ್ಲಾ ಲಾಭ ಸಿಗುತ್ತೆ ಗೊತ್ತ
November 15, 2025
11:33 AM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror