ರಾಸುಗಳಿಗೆ ತಪ್ಪದೇ ಜೀವ ವಿಮೆ ಮಾಡಿಸಿ

October 8, 2024
8:16 PM

ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು. 

ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು.  ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ
August 22, 2026
6:47 AM
by: ದ ರೂರಲ್ ಮಿರರ್.ಕಾಂ
ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!
August 21, 2026
6:53 AM
by: ದ ರೂರಲ್ ಮಿರರ್.ಕಾಂ
ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ
August 21, 2026
6:45 AM
by: ದ ರೂರಲ್ ಮಿರರ್.ಕಾಂ
ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ
August 21, 2026
6:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror