ದುಪ್ಪಟ್ಟು ದರ ಕೊಟ್ಟು ಖರೀದಿಸುವ ರಾಸುಗಳಿಗೆ ರೈತರು ತಪ್ಪದೇ ಜೀವ ವಿಮೆ ಮಾಡಿಸಬೇಕೆಂದು ಹಾಲು ಒಕ್ಕೂಟದ ನಿರ್ದೇಶಕ ಎನ್.ಹನುಮೇಶ್ ತಿಳಿಸಿದರು.
ಕೋಲಾರ –ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಮತ್ತು ಶ್ರೀನಿವಾಸಪುರ ಶಿಬಿರ ಕಚೇರಿ ಅವರಿಂದ ಏರ್ಪಡಿಸಿದ್ದ ಸಹಕಾರ ಸಂಘಗಳಲ್ಲಿನ ನಿವೃತ್ತರಿಗೆ ಪ್ರೋತ್ಸಾಹಧನ ಮತ್ತು ಮೃತ ರಾಸುಗಳ ಪಾಲಕರಿಗೆ ಜೀವ ವಿಮಾ ಚೆಕ್ ವಿತರಿಸಿ ಮಾತನಾಡಿದರು. ಮಳೆಯಾಶ್ರಿತ ಕೃಷಿ ಬೆಳೆಗಳನ್ನು ನಂಬಿದರೆ ಜೀವನ ಮಾಡುವುದು ಕಷ್ಟಕರ. ನೀರಾವರಿ ಇಲ್ಲದೇ ಕಷ್ಟವಾಗುತ್ತಿರುವುದರಿಂದ ಹೈನೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದರು. ಪ್ರಗತಿ ಹೊಂದಿರುವ ಸಹಕಾರ ಸಂಘಗಳ ಹಾಲು ಡೇರಿಗಳಿಗೆ ಗುಣಮಟ್ಟದ ಹಾಲು ಹಾಕುವ ಮೂಲಕ ಹೆಚ್ಚಿನ ಆದಾಯ ಗಳಿಸಬಹುದು. ಪ್ರತಿ ಹಸುಗಳಿಗೆ ವಿಮಾ ಸೌಲಭ್ಯ ಮಾಡಿಸಬೇಕು. ಒಂದು ವೇಳೆ ಅನಾರೋಗ್ಯದಿಂದ ಹಸುಗಳು ಮೃತಪಟ್ಟರೆ ವಿಮಾ ಸೌಲಭ್ಯವನ್ನು ಪಡೆಯಬಹುದಾಗಿದೆ ಎಂದರು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…