Advertisement
ರಾಷ್ಟ್ರೀಯ

ದೇಹದ ಮೇಲೆ 85 ಚಮಚಗಳನ್ನು ಸಮತೋಲನಗೊಳಿಸಿದ ವ್ಯಕ್ತಿ | ಗಿನ್ನಿಸ್ ದಾಖಲೆ |

Share

ಇರಾನಿನ ಎಕ್ರಾಜ್‌ನ 50 ವರ್ಷದ ಅಬೋಲ್‌ಫಜಲ್ ಸಾಬರ್ ಮೊಖ್ತಾರಿ ತನ್ನ ದೇಹದ ಮೇಲೆ 85 ಚಮಚಗಳನ್ನು ಏಕಕಾಲದಲ್ಲಿ ಸಮತೋಲನಗೊಳಿಸುವ ಮೂಲಕ ಅಸಾಮಾನ್ಯ ಗಿನ್ನೆಸ್ ದಾಖಲೆಯನ್ನು ಬರೆದಿದ್ದಾರೆ.

ಚಿಕ್ಕವನಿದ್ದಾಗ ಆಕಸ್ಮಿಕವಾಗಿ ನನ್ನ ಈ ಪ್ರತಿಭೆಯನ್ನು ಬೆಳೆಸಿಕೊಂಡೆ, ಆದರೆ ಬಹು ವರ್ಷಗಳ ಅಭ್ಯಾಸ ಮತ್ತು ಪ್ರಯತ್ನದ ನಂತರ, ನನ್ನ ಪ್ರತಿಭೆಯನ್ನು ಬಲಪಡಿಸಲು ಮತ್ತು ಅದನ್ನು ಅಭಿವೃದ್ಧಿಪಡಿಸಲು ಸಾಧ್ಯವಾಯಿತು. ಪ್ಲಾಸ್ಟಿಕ್, ಗಾಜು, ಹಣ್ಣು, ಕಲ್ಲು, ಮರ ಮತ್ತು ಸಂಪೂರ್ಣವಾಗಿ ಮೈ ಮೇಲೆ ಅಂಟಿಸಿಕೊಳ್ಳುವೆ ಎಂದು ಮೊಖ್ತಾರಿ ಗಿನ್ನೆಸ್ ವಿಶ್ವ ದಾಖಲೆಗೆ ತಿಳಿಸಿದರು.  ಮೊಖ್ತಾರಿಯವರ ಪ್ರಯತ್ನದಿಂದ ಅವರು ದೇಹದಲ್ಲಿ ಒಂದೇ ಸಮಯದಲ್ಲಿ 85 ಚಮಚಗಳನ್ನು ಸಮತೋಲಗೊಳಿಸುವ ಮೂಲಕ ಗಿನ್ನಿಸ್ ದಾಖಲೆಗೆ ಅರ್ಹರಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

1 day ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago