Advertisement
ರಾಷ್ಟ್ರೀಯ

ದೇಹದ ಮೇಲೆ 85 ಚಮಚಗಳನ್ನು ಸಮತೋಲನಗೊಳಿಸಿದ ವ್ಯಕ್ತಿ | ಗಿನ್ನಿಸ್ ದಾಖಲೆ |

Share

ಇರಾನಿನ ಎಕ್ರಾಜ್‌ನ 50 ವರ್ಷದ ಅಬೋಲ್‌ಫಜಲ್ ಸಾಬರ್ ಮೊಖ್ತಾರಿ ತನ್ನ ದೇಹದ ಮೇಲೆ 85 ಚಮಚಗಳನ್ನು ಏಕಕಾಲದಲ್ಲಿ ಸಮತೋಲನಗೊಳಿಸುವ ಮೂಲಕ ಅಸಾಮಾನ್ಯ ಗಿನ್ನೆಸ್ ದಾಖಲೆಯನ್ನು ಬರೆದಿದ್ದಾರೆ.

Advertisement
Advertisement

ಚಿಕ್ಕವನಿದ್ದಾಗ ಆಕಸ್ಮಿಕವಾಗಿ ನನ್ನ ಈ ಪ್ರತಿಭೆಯನ್ನು ಬೆಳೆಸಿಕೊಂಡೆ, ಆದರೆ ಬಹು ವರ್ಷಗಳ ಅಭ್ಯಾಸ ಮತ್ತು ಪ್ರಯತ್ನದ ನಂತರ, ನನ್ನ ಪ್ರತಿಭೆಯನ್ನು ಬಲಪಡಿಸಲು ಮತ್ತು ಅದನ್ನು ಅಭಿವೃದ್ಧಿಪಡಿಸಲು ಸಾಧ್ಯವಾಯಿತು. ಪ್ಲಾಸ್ಟಿಕ್, ಗಾಜು, ಹಣ್ಣು, ಕಲ್ಲು, ಮರ ಮತ್ತು ಸಂಪೂರ್ಣವಾಗಿ ಮೈ ಮೇಲೆ ಅಂಟಿಸಿಕೊಳ್ಳುವೆ ಎಂದು ಮೊಖ್ತಾರಿ ಗಿನ್ನೆಸ್ ವಿಶ್ವ ದಾಖಲೆಗೆ ತಿಳಿಸಿದರು.  ಮೊಖ್ತಾರಿಯವರ ಪ್ರಯತ್ನದಿಂದ ಅವರು ದೇಹದಲ್ಲಿ ಒಂದೇ ಸಮಯದಲ್ಲಿ 85 ಚಮಚಗಳನ್ನು ಸಮತೋಲಗೊಳಿಸುವ ಮೂಲಕ ಗಿನ್ನಿಸ್ ದಾಖಲೆಗೆ ಅರ್ಹರಾಗಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೃಷಿಯಲ್ಲಿ ಯುವ ರೈತನ ಸಾಧನೆ : 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

7 mins ago

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

20 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

21 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

21 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

22 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

23 hours ago