ಎಚ್.ಕೆ. ಡಿಸೈನ್ಸ್ ಮತ್ತು ಹರಿಕೃಷ್ಣ ಎಕ್ಸ್ಪೋಟ್ ಮುಂಬೈನ ಅಭರಣ ವ್ಯಾಪಾರಿಯೊಬ್ಬರು ಸಂಪೂರ್ಣ ಕೈ ಬೆರಳುಗಳನ್ನು ಮುಚ್ಚುವಷ್ಟು ದೊಡ್ಡ ಉಂಗುರವನ್ನು ತಯಾರಿಸಿ ಗಿನ್ನಿಸ್ ವಿಶ್ವದಾಖಲೆಯನ್ನು ಮುಡಿಗೇರಿಸಿಕೊಂಡಿದೆ.
ಈ ಉಂಗುರದಲ್ಲಿ ಸರಾಸರಿ 5೦,೦೦೦ಕ್ಕೂ ಹೆಚ್ಚು ವಜ್ರಗಳನ್ನು ಇಡುವುದರೊಂದಿಗೆ ಮಾರ್ಚ್ 11 ರಂದು ಈ ಸಾಧನೆಯು ಬೆಳಕಿಗೆ ಬಂದಿದೆ. ಮಾತ್ರವಲ್ಲ ಈ ಉಂಗುರಕ್ಕೆ ಯುಟಿಯೆರಿಯಾ ಎಂದು ಹೆಸರಿಸಲಾಗಿದೆ. ಇದರರ್ಥ ಪ್ರಕೃತಿಯೊಂದಿಗೆ ಒಂದಾಗುವುದು. ಇದರ ವಿಶೇಷತೆ ಏನೆಂದರೆ ಸೂರ್ಯಕಾಂತಿಯ ಮೇಲೆ ಚಿಟ್ಟೆ ಕೂರುವಂತೆ ಉಂಗುರದ ಡಿಸೈನ್ ಮಾಡಲಾಗಿದೆ, ಇದು ಸಂಪೂರ್ಣವಾಗಿ ಮರುಬಳಕೆಯ ವಸ್ತುಗಳಿಂದ ಮಾಡಲ್ಪಟ್ಟಿದೆ.
ಆಭರಣದ ತುಣುಕನ್ನು ರಚಿಸಲು ಗ್ರಾಹಕರಿಂದ ಪಡೆದ ಮರುಬಳಕೆಯ ವಜ್ರಗಳೊಂದಿಗೆ ಬೆರೆಸಲಾಯಿತು. ಸಿದ್ಧಪಡಿಸಿದ ಉಂಗುರವು 460.55ಗ್ರಾಂ ತೂಕ ಮತ್ತು ರೂ. 6.4 ಕೋಟಿ ಮೌಲ್ಯವನ್ನು ಹೊಂದಿದೆ
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…