Advertisement
ವೈರಲ್ ಸುದ್ದಿ

5೦,೦೦೦ ಅಧಿಕ ವಜ್ರಗಳಿಂದ ತಯಾರಿಕೊಂಡ ಅತಿ ದೊಡ್ಡ ಉಂಗುರ | ಗಿನ್ನಿಸ್ ದಾಖಲೆಗೆ ಸೇರ್ಪಡೆ

Share

ಎಚ್.ಕೆ. ಡಿಸೈನ್ಸ್ ಮತ್ತು ಹರಿಕೃಷ್ಣ ಎಕ್ಸ್ಪೋಟ್  ಮುಂಬೈನ ಅಭರಣ ವ್ಯಾಪಾರಿಯೊಬ್ಬರು ಸಂಪೂರ್ಣ ಕೈ ಬೆರಳುಗಳನ್ನು ಮುಚ್ಚುವಷ್ಟು ದೊಡ್ಡ ಉಂಗುರವನ್ನು ತಯಾರಿಸಿ ಗಿನ್ನಿಸ್ ವಿಶ್ವದಾಖಲೆಯನ್ನು ಮುಡಿಗೇರಿಸಿಕೊಂಡಿದೆ.

ಈ ಉಂಗುರದಲ್ಲಿ ಸರಾಸರಿ 5೦,೦೦೦ಕ್ಕೂ ಹೆಚ್ಚು ವಜ್ರಗಳನ್ನು ಇಡುವುದರೊಂದಿಗೆ ಮಾರ್ಚ್ 11 ರಂದು ಈ ಸಾಧನೆಯು ಬೆಳಕಿಗೆ ಬಂದಿದೆ. ಮಾತ್ರವಲ್ಲ ಈ ಉಂಗುರಕ್ಕೆ ಯುಟಿಯೆರಿಯಾ ಎಂದು ಹೆಸರಿಸಲಾಗಿದೆ. ಇದರರ್ಥ ಪ್ರಕೃತಿಯೊಂದಿಗೆ ಒಂದಾಗುವುದು. ಇದರ ವಿಶೇಷತೆ ಏನೆಂದರೆ ಸೂರ್ಯಕಾಂತಿಯ ಮೇಲೆ ಚಿಟ್ಟೆ ಕೂರುವಂತೆ ಉಂಗುರದ ಡಿಸೈನ್ ಮಾಡಲಾಗಿದೆ, ಇದು ಸಂಪೂರ್ಣವಾಗಿ ಮರುಬಳಕೆಯ ವಸ್ತುಗಳಿಂದ ಮಾಡಲ್ಪಟ್ಟಿದೆ.

ಆಭರಣದ ತುಣುಕನ್ನು ರಚಿಸಲು ಗ್ರಾಹಕರಿಂದ ಪಡೆದ ಮರುಬಳಕೆಯ ವಜ್ರಗಳೊಂದಿಗೆ ಬೆರೆಸಲಾಯಿತು. ಸಿದ್ಧಪಡಿಸಿದ ಉಂಗುರವು 460.55ಗ್ರಾಂ ತೂಕ ಮತ್ತು ರೂ. 6.4 ಕೋಟಿ ಮೌಲ್ಯವನ್ನು ಹೊಂದಿದೆ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

14 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

21 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago