ಎಚ್.ಕೆ. ಡಿಸೈನ್ಸ್ ಮತ್ತು ಹರಿಕೃಷ್ಣ ಎಕ್ಸ್ಪೋಟ್ ಮುಂಬೈನ ಅಭರಣ ವ್ಯಾಪಾರಿಯೊಬ್ಬರು ಸಂಪೂರ್ಣ ಕೈ ಬೆರಳುಗಳನ್ನು ಮುಚ್ಚುವಷ್ಟು ದೊಡ್ಡ ಉಂಗುರವನ್ನು ತಯಾರಿಸಿ ಗಿನ್ನಿಸ್ ವಿಶ್ವದಾಖಲೆಯನ್ನು ಮುಡಿಗೇರಿಸಿಕೊಂಡಿದೆ.
ಈ ಉಂಗುರದಲ್ಲಿ ಸರಾಸರಿ 5೦,೦೦೦ಕ್ಕೂ ಹೆಚ್ಚು ವಜ್ರಗಳನ್ನು ಇಡುವುದರೊಂದಿಗೆ ಮಾರ್ಚ್ 11 ರಂದು ಈ ಸಾಧನೆಯು ಬೆಳಕಿಗೆ ಬಂದಿದೆ. ಮಾತ್ರವಲ್ಲ ಈ ಉಂಗುರಕ್ಕೆ ಯುಟಿಯೆರಿಯಾ ಎಂದು ಹೆಸರಿಸಲಾಗಿದೆ. ಇದರರ್ಥ ಪ್ರಕೃತಿಯೊಂದಿಗೆ ಒಂದಾಗುವುದು. ಇದರ ವಿಶೇಷತೆ ಏನೆಂದರೆ ಸೂರ್ಯಕಾಂತಿಯ ಮೇಲೆ ಚಿಟ್ಟೆ ಕೂರುವಂತೆ ಉಂಗುರದ ಡಿಸೈನ್ ಮಾಡಲಾಗಿದೆ, ಇದು ಸಂಪೂರ್ಣವಾಗಿ ಮರುಬಳಕೆಯ ವಸ್ತುಗಳಿಂದ ಮಾಡಲ್ಪಟ್ಟಿದೆ.
ಆಭರಣದ ತುಣುಕನ್ನು ರಚಿಸಲು ಗ್ರಾಹಕರಿಂದ ಪಡೆದ ಮರುಬಳಕೆಯ ವಜ್ರಗಳೊಂದಿಗೆ ಬೆರೆಸಲಾಯಿತು. ಸಿದ್ಧಪಡಿಸಿದ ಉಂಗುರವು 460.55ಗ್ರಾಂ ತೂಕ ಮತ್ತು ರೂ. 6.4 ಕೋಟಿ ಮೌಲ್ಯವನ್ನು ಹೊಂದಿದೆ
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…