Advertisement
ವೈರಲ್ ಸುದ್ದಿ

5೦,೦೦೦ ಅಧಿಕ ವಜ್ರಗಳಿಂದ ತಯಾರಿಕೊಂಡ ಅತಿ ದೊಡ್ಡ ಉಂಗುರ | ಗಿನ್ನಿಸ್ ದಾಖಲೆಗೆ ಸೇರ್ಪಡೆ

Share

ಎಚ್.ಕೆ. ಡಿಸೈನ್ಸ್ ಮತ್ತು ಹರಿಕೃಷ್ಣ ಎಕ್ಸ್ಪೋಟ್  ಮುಂಬೈನ ಅಭರಣ ವ್ಯಾಪಾರಿಯೊಬ್ಬರು ಸಂಪೂರ್ಣ ಕೈ ಬೆರಳುಗಳನ್ನು ಮುಚ್ಚುವಷ್ಟು ದೊಡ್ಡ ಉಂಗುರವನ್ನು ತಯಾರಿಸಿ ಗಿನ್ನಿಸ್ ವಿಶ್ವದಾಖಲೆಯನ್ನು ಮುಡಿಗೇರಿಸಿಕೊಂಡಿದೆ.

Advertisement
Advertisement

ಈ ಉಂಗುರದಲ್ಲಿ ಸರಾಸರಿ 5೦,೦೦೦ಕ್ಕೂ ಹೆಚ್ಚು ವಜ್ರಗಳನ್ನು ಇಡುವುದರೊಂದಿಗೆ ಮಾರ್ಚ್ 11 ರಂದು ಈ ಸಾಧನೆಯು ಬೆಳಕಿಗೆ ಬಂದಿದೆ. ಮಾತ್ರವಲ್ಲ ಈ ಉಂಗುರಕ್ಕೆ ಯುಟಿಯೆರಿಯಾ ಎಂದು ಹೆಸರಿಸಲಾಗಿದೆ. ಇದರರ್ಥ ಪ್ರಕೃತಿಯೊಂದಿಗೆ ಒಂದಾಗುವುದು. ಇದರ ವಿಶೇಷತೆ ಏನೆಂದರೆ ಸೂರ್ಯಕಾಂತಿಯ ಮೇಲೆ ಚಿಟ್ಟೆ ಕೂರುವಂತೆ ಉಂಗುರದ ಡಿಸೈನ್ ಮಾಡಲಾಗಿದೆ, ಇದು ಸಂಪೂರ್ಣವಾಗಿ ಮರುಬಳಕೆಯ ವಸ್ತುಗಳಿಂದ ಮಾಡಲ್ಪಟ್ಟಿದೆ.

Advertisement

ಆಭರಣದ ತುಣುಕನ್ನು ರಚಿಸಲು ಗ್ರಾಹಕರಿಂದ ಪಡೆದ ಮರುಬಳಕೆಯ ವಜ್ರಗಳೊಂದಿಗೆ ಬೆರೆಸಲಾಯಿತು. ಸಿದ್ಧಪಡಿಸಿದ ಉಂಗುರವು 460.55ಗ್ರಾಂ ತೂಕ ಮತ್ತು ರೂ. 6.4 ಕೋಟಿ ಮೌಲ್ಯವನ್ನು ಹೊಂದಿದೆ

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

6 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

10 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

10 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

11 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

11 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

11 hours ago