ಗುಜರಾತ್ನ ಕುಂಡಲ್ಧಾಮ್ನ ಶ್ರೀ ಸ್ವಾಮೀ ನಾರಾಯಣ ಮಂದಿರಲ್ಲಿ ಪ್ರದರ್ಶಿಸಲಾದ ಭಗವಾನ್ ಸ್ವಾಮಿ ನಾರಾಯಣ ವಿಗ್ರಹಗಳ ಅದ್ಬುತ ಗುಂಪು ಗಿನ್ನೆಸ್ ವರ್ಲ್ಡ್ ರೆಕಾಡ್ಸ್ ಅನ್ನು ಪಡೆದುಕೊಂಡಿದೆ.
ಥಾಣೆ ಜಿಲ್ಲೆಯ ಭಾಯಂದರ್ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಶಾಖೆಯಲ್ಲಿ ವಾರಾಂತ್ಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ ಮುಖ್ಯಸ್ಥ ಪಿಪಿ ಜ್ಞಾನಜೀವಂದಾ ಸ್ವಾಮಿ ಅವರಿಗೆ ವರ್ಚುವಲ್ ಈವೆಂಟ್ನಲ್ಲಿ ಭಾರತೀಯ ಫ್ಲೌಟಿಸ್ಟ ಪಂ.ರೋನು ಮಜುಂದಾರ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗಿನ್ನಿಸ್ ವರ್ಲ್ಡ್ ರೆಕಾಡ್ಸ್ ಪ್ರಧಾನ ಮಾಡಲಾಯಿತು.
7,090 ವಿಗ್ರಹಗಳ ದಂಡು, 6 ಇಂಚುಗಳಿಂದ 6 ಅಡಿಗಳವರೆಗೆ, ಭವ್ಯವಾದ ಕುದುರೆ ಸವಾರಿ ಸೇರಿದಂತೆ, ವಿವಿಧ ರೂಪಗಳು ಮತ್ತು ವೇಷಭೂಷಣಗಳನ್ನು ಕುಂಡಲ್ಧಾಮ್ನಲ್ಲಿ ಕ್ರಿಕೆಟ್ ಮೈದಾನದಷ್ಟು ದೊಡ್ಡ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದು ದೇವಾಲಯದ ಹಿರಿಯರ ಸಹಾಯಕ ಅಲೌಲಿಕ್ ದಾಸ್ವಿ ಹೇಳಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…