ರಾಷ್ಟ್ರೀಯ

ವಿಶ್ವ ದಾಖಲೆ ಸ್ಥಾಪಿಸಿದ ಸ್ವಾಮಿನಾರಾಯಣ ಪಂಥದ 7,090 ವಿಗ್ರಹಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜರಾತ್‌ನ ಕುಂಡಲ್ಧಾಮ್‌ನ ಶ್ರೀ ಸ್ವಾಮೀ ನಾರಾಯಣ ಮಂದಿರಲ್ಲಿ ಪ್ರದರ್ಶಿಸಲಾದ ಭಗವಾನ್ ಸ್ವಾಮಿ ನಾರಾಯಣ ವಿಗ್ರಹಗಳ ಅದ್ಬುತ ಗುಂಪು ಗಿನ್ನೆಸ್ ವರ್ಲ್ಡ್ ರೆಕಾಡ್ಸ್ ಅನ್ನು ಪಡೆದುಕೊಂಡಿದೆ.

Advertisement

ಥಾಣೆ ಜಿಲ್ಲೆಯ ಭಾಯಂದರ್‌ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಶಾಖೆಯಲ್ಲಿ ವಾರಾಂತ್ಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ ಮುಖ್ಯಸ್ಥ ಪಿಪಿ ಜ್ಞಾನಜೀವಂದಾ ಸ್ವಾಮಿ ಅವರಿಗೆ ವರ್ಚುವಲ್ ಈವೆಂಟ್‌ನಲ್ಲಿ ಭಾರತೀಯ ಫ್ಲೌಟಿಸ್ಟ ಪಂ.ರೋನು ಮಜುಂದಾರ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗಿನ್ನಿಸ್ ವರ್ಲ್ಡ್ ರೆಕಾಡ್ಸ್ ಪ್ರಧಾನ ಮಾಡಲಾಯಿತು.

7,090 ವಿಗ್ರಹಗಳ ದಂಡು, 6 ಇಂಚುಗಳಿಂದ 6 ಅಡಿಗಳವರೆಗೆ, ಭವ್ಯವಾದ ಕುದುರೆ ಸವಾರಿ ಸೇರಿದಂತೆ, ವಿವಿಧ ರೂಪಗಳು ಮತ್ತು ವೇಷಭೂಷಣಗಳನ್ನು ಕುಂಡಲ್ಧಾಮ್‌ನಲ್ಲಿ ಕ್ರಿಕೆಟ್ ಮೈದಾನದಷ್ಟು ದೊಡ್ಡ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದು ದೇವಾಲಯದ ಹಿರಿಯರ ಸಹಾಯಕ ಅಲೌಲಿಕ್ ದಾಸ್ವಿ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

3 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

5 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

8 hours ago

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮುಕ್ತಾಯ | ಪ್ರವಾಸಿಗರಿಗೆ ಪ್ರವೇಶಕ್ಕೆ ಅವಕಾಶ | ಜೋಗ ಇನ್ನು ಮತ್ತಷ್ಟು ಆಕರ್ಷಕ |

ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ  ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ  ರಾಜ್ಯ ಸರ್ಕಾರ  ವಿವಿಧ…

9 hours ago

ಹವಾಮಾನ ವರದಿ | 30-04-2025 | ಸಂಜೆ ಗುಡುಗು ಸಹಿತ ಮಳೆಯ ಮುನ್ಸೂಚನೆ |

ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…

1 day ago

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ

ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…

1 day ago