Advertisement
ರಾಷ್ಟ್ರೀಯ

ವಿಶ್ವ ದಾಖಲೆ ಸ್ಥಾಪಿಸಿದ ಸ್ವಾಮಿನಾರಾಯಣ ಪಂಥದ 7,090 ವಿಗ್ರಹಗಳು |

Share

ಗುಜರಾತ್‌ನ ಕುಂಡಲ್ಧಾಮ್‌ನ ಶ್ರೀ ಸ್ವಾಮೀ ನಾರಾಯಣ ಮಂದಿರಲ್ಲಿ ಪ್ರದರ್ಶಿಸಲಾದ ಭಗವಾನ್ ಸ್ವಾಮಿ ನಾರಾಯಣ ವಿಗ್ರಹಗಳ ಅದ್ಬುತ ಗುಂಪು ಗಿನ್ನೆಸ್ ವರ್ಲ್ಡ್ ರೆಕಾಡ್ಸ್ ಅನ್ನು ಪಡೆದುಕೊಂಡಿದೆ.

ಥಾಣೆ ಜಿಲ್ಲೆಯ ಭಾಯಂದರ್‌ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಶಾಖೆಯಲ್ಲಿ ವಾರಾಂತ್ಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ ಮುಖ್ಯಸ್ಥ ಪಿಪಿ ಜ್ಞಾನಜೀವಂದಾ ಸ್ವಾಮಿ ಅವರಿಗೆ ವರ್ಚುವಲ್ ಈವೆಂಟ್‌ನಲ್ಲಿ ಭಾರತೀಯ ಫ್ಲೌಟಿಸ್ಟ ಪಂ.ರೋನು ಮಜುಂದಾರ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗಿನ್ನಿಸ್ ವರ್ಲ್ಡ್ ರೆಕಾಡ್ಸ್ ಪ್ರಧಾನ ಮಾಡಲಾಯಿತು.

7,090 ವಿಗ್ರಹಗಳ ದಂಡು, 6 ಇಂಚುಗಳಿಂದ 6 ಅಡಿಗಳವರೆಗೆ, ಭವ್ಯವಾದ ಕುದುರೆ ಸವಾರಿ ಸೇರಿದಂತೆ, ವಿವಿಧ ರೂಪಗಳು ಮತ್ತು ವೇಷಭೂಷಣಗಳನ್ನು ಕುಂಡಲ್ಧಾಮ್‌ನಲ್ಲಿ ಕ್ರಿಕೆಟ್ ಮೈದಾನದಷ್ಟು ದೊಡ್ಡ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದು ದೇವಾಲಯದ ಹಿರಿಯರ ಸಹಾಯಕ ಅಲೌಲಿಕ್ ದಾಸ್ವಿ ಹೇಳಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

32 minutes ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

7 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

19 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

19 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago