ಗುಜರಾತ್ನ ಕುಂಡಲ್ಧಾಮ್ನ ಶ್ರೀ ಸ್ವಾಮೀ ನಾರಾಯಣ ಮಂದಿರಲ್ಲಿ ಪ್ರದರ್ಶಿಸಲಾದ ಭಗವಾನ್ ಸ್ವಾಮಿ ನಾರಾಯಣ ವಿಗ್ರಹಗಳ ಅದ್ಬುತ ಗುಂಪು ಗಿನ್ನೆಸ್ ವರ್ಲ್ಡ್ ರೆಕಾಡ್ಸ್ ಅನ್ನು ಪಡೆದುಕೊಂಡಿದೆ.
ಥಾಣೆ ಜಿಲ್ಲೆಯ ಭಾಯಂದರ್ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಶಾಖೆಯಲ್ಲಿ ವಾರಾಂತ್ಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ ಮುಖ್ಯಸ್ಥ ಪಿಪಿ ಜ್ಞಾನಜೀವಂದಾ ಸ್ವಾಮಿ ಅವರಿಗೆ ವರ್ಚುವಲ್ ಈವೆಂಟ್ನಲ್ಲಿ ಭಾರತೀಯ ಫ್ಲೌಟಿಸ್ಟ ಪಂ.ರೋನು ಮಜುಂದಾರ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗಿನ್ನಿಸ್ ವರ್ಲ್ಡ್ ರೆಕಾಡ್ಸ್ ಪ್ರಧಾನ ಮಾಡಲಾಯಿತು.
7,090 ವಿಗ್ರಹಗಳ ದಂಡು, 6 ಇಂಚುಗಳಿಂದ 6 ಅಡಿಗಳವರೆಗೆ, ಭವ್ಯವಾದ ಕುದುರೆ ಸವಾರಿ ಸೇರಿದಂತೆ, ವಿವಿಧ ರೂಪಗಳು ಮತ್ತು ವೇಷಭೂಷಣಗಳನ್ನು ಕುಂಡಲ್ಧಾಮ್ನಲ್ಲಿ ಕ್ರಿಕೆಟ್ ಮೈದಾನದಷ್ಟು ದೊಡ್ಡ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದು ದೇವಾಲಯದ ಹಿರಿಯರ ಸಹಾಯಕ ಅಲೌಲಿಕ್ ದಾಸ್ವಿ ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…