ಗುಜರಾತ್ನ ಕುಂಡಲ್ಧಾಮ್ನ ಶ್ರೀ ಸ್ವಾಮೀ ನಾರಾಯಣ ಮಂದಿರಲ್ಲಿ ಪ್ರದರ್ಶಿಸಲಾದ ಭಗವಾನ್ ಸ್ವಾಮಿ ನಾರಾಯಣ ವಿಗ್ರಹಗಳ ಅದ್ಬುತ ಗುಂಪು ಗಿನ್ನೆಸ್ ವರ್ಲ್ಡ್ ರೆಕಾಡ್ಸ್ ಅನ್ನು ಪಡೆದುಕೊಂಡಿದೆ.
ಥಾಣೆ ಜಿಲ್ಲೆಯ ಭಾಯಂದರ್ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಶಾಖೆಯಲ್ಲಿ ವಾರಾಂತ್ಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ ಮುಖ್ಯಸ್ಥ ಪಿಪಿ ಜ್ಞಾನಜೀವಂದಾ ಸ್ವಾಮಿ ಅವರಿಗೆ ವರ್ಚುವಲ್ ಈವೆಂಟ್ನಲ್ಲಿ ಭಾರತೀಯ ಫ್ಲೌಟಿಸ್ಟ ಪಂ.ರೋನು ಮಜುಂದಾರ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗಿನ್ನಿಸ್ ವರ್ಲ್ಡ್ ರೆಕಾಡ್ಸ್ ಪ್ರಧಾನ ಮಾಡಲಾಯಿತು.
7,090 ವಿಗ್ರಹಗಳ ದಂಡು, 6 ಇಂಚುಗಳಿಂದ 6 ಅಡಿಗಳವರೆಗೆ, ಭವ್ಯವಾದ ಕುದುರೆ ಸವಾರಿ ಸೇರಿದಂತೆ, ವಿವಿಧ ರೂಪಗಳು ಮತ್ತು ವೇಷಭೂಷಣಗಳನ್ನು ಕುಂಡಲ್ಧಾಮ್ನಲ್ಲಿ ಕ್ರಿಕೆಟ್ ಮೈದಾನದಷ್ಟು ದೊಡ್ಡ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದು ದೇವಾಲಯದ ಹಿರಿಯರ ಸಹಾಯಕ ಅಲೌಲಿಕ್ ದಾಸ್ವಿ ಹೇಳಿದ್ದಾರೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…