Advertisement
ರಾಷ್ಟ್ರೀಯ

ವಿಶ್ವ ದಾಖಲೆ ಸ್ಥಾಪಿಸಿದ ಸ್ವಾಮಿನಾರಾಯಣ ಪಂಥದ 7,090 ವಿಗ್ರಹಗಳು |

Share

ಗುಜರಾತ್‌ನ ಕುಂಡಲ್ಧಾಮ್‌ನ ಶ್ರೀ ಸ್ವಾಮೀ ನಾರಾಯಣ ಮಂದಿರಲ್ಲಿ ಪ್ರದರ್ಶಿಸಲಾದ ಭಗವಾನ್ ಸ್ವಾಮಿ ನಾರಾಯಣ ವಿಗ್ರಹಗಳ ಅದ್ಬುತ ಗುಂಪು ಗಿನ್ನೆಸ್ ವರ್ಲ್ಡ್ ರೆಕಾಡ್ಸ್ ಅನ್ನು ಪಡೆದುಕೊಂಡಿದೆ.

ಥಾಣೆ ಜಿಲ್ಲೆಯ ಭಾಯಂದರ್‌ನಲ್ಲಿರುವ ಸ್ವಾಮಿ ನಾರಾಯಣ ಮಂದಿರದ ಶಾಖೆಯಲ್ಲಿ ವಾರಾಂತ್ಯದಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಶ್ರೀ ಸ್ವಾಮಿನಾರಾಯಣ ಮಂದಿರದ ಮುಖ್ಯಸ್ಥ ಪಿಪಿ ಜ್ಞಾನಜೀವಂದಾ ಸ್ವಾಮಿ ಅವರಿಗೆ ವರ್ಚುವಲ್ ಈವೆಂಟ್‌ನಲ್ಲಿ ಭಾರತೀಯ ಫ್ಲೌಟಿಸ್ಟ ಪಂ.ರೋನು ಮಜುಂದಾರ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ ಅವರಿಂದ ಗಿನ್ನಿಸ್ ವರ್ಲ್ಡ್ ರೆಕಾಡ್ಸ್ ಪ್ರಧಾನ ಮಾಡಲಾಯಿತು.

7,090 ವಿಗ್ರಹಗಳ ದಂಡು, 6 ಇಂಚುಗಳಿಂದ 6 ಅಡಿಗಳವರೆಗೆ, ಭವ್ಯವಾದ ಕುದುರೆ ಸವಾರಿ ಸೇರಿದಂತೆ, ವಿವಿಧ ರೂಪಗಳು ಮತ್ತು ವೇಷಭೂಷಣಗಳನ್ನು ಕುಂಡಲ್ಧಾಮ್‌ನಲ್ಲಿ ಕ್ರಿಕೆಟ್ ಮೈದಾನದಷ್ಟು ದೊಡ್ಡ ಆವರಣದಲ್ಲಿ ಪ್ರದರ್ಶಿಸಲಾಗಿದೆ ಎಂದು ದೇವಾಲಯದ ಹಿರಿಯರ ಸಹಾಯಕ ಅಲೌಲಿಕ್ ದಾಸ್ವಿ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

16 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

16 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago