ಕುಮಾರಪರ್ವತ ಚಾರಣ ಪ್ರಿಯರ ಅನ್ನ ದೇವರು ಮಹಾಲಿಂಗ ಭಟ್ಟರು ಇನ್ನಿಲ್ಲ |

December 20, 2023
9:50 AM
ಬೆಟ್ಟದ ಮೇಲಿನ ಚಾರಣಿಗರ ಇಷ್ಟದ ಭಟ್ಟರು ಇನ್ನಿಲ್ಲ. ಗಿರಿಗದ್ದೆ ಮಹಾಲಿಂಹ ಭಟ್ಟರು ನಿಧನರಾದರು.

ಕುಮಾರಪರ್ವತ ಚಾರಣ ವೇಳೆ ಸಿಗುವ ಗಿರಿಗದ್ದೆ ಮಹಾಲಿಂಗ ಭಟ್ಟರನ್ನು ಚಾರಣಿಗರಿಗೆ ಪರಿಚಯಿಸಬೇಕಾದ್ದಿಲ್ಲ. ಬುಧವಾರ ಅವರು ನಿಧನಹೊಂದಿದರು.

Advertisement

ಕುಕ್ಕೆ ಸುಬ್ರಹ್ಮಣ್ಯದಿಂದ 4 ಕಿಲೋ ಮೀಟರ್ ದೂರದಲ್ಲಿ ಕುಮಾರಪರ್ವತದ ಹಾದಿಯ ಗಿರಿಗದ್ದೆಯಲ್ಲಿದ್ದ ಮಹಾಲಿಂಗೇಶ್ವರ ಭಟ್ಟರು ಈಚೆಗಿನವರೆಗೂ ಗಿರಿಗದ್ದೆಯಲ್ಲಿ ವಾಸವಾಗಿದ್ದರು. ಚಾರಣಿಗರ ಪಾಲಿನ ಅನ್ನದಾತ, ಅನ್ನದೇವರಾಗಿದ್ದರು. ಗಿರಿಗದ್ದೆ ಭಟ್ಟರು ಅಂತಲೇ ಫೇಮಸ್ಸು. ಕಳೆದ ಕೆಲವು ತಿಂಗಳುಗಳ ಹಿಂದೆ ಇವರ ಸಹೋದರ ವೆಂಕಟ್ರಮಣ ಜೋಯಿಸರು ಅಸೌಖ್ಯದಿಂದ  ನಿಧನ ಹೊಂದಿದ್ದರು.

ಮಹಾಲಿಂಗ ಭಟ್

 

ಈ ಕುಟುಂಬ ಗಿರಿಗದ್ದೆಗೆ ಬಂದದ್ದು 1974 ರಲ್ಲಿ. ಗಿರಿಗದ್ದೆಯಲ್ಲಿ ಮಣ್ಣಿನ ಮನೆ , ಕೊಟ್ಟಿಗೆ , ಹಟ್ಟಿ ನಿರ್ಮಿಸಿಕೊಂಡು ಏಕಾಂತ ಬದುಕು ಸಾಗಿಸಿದರು. ಅಡಿಕೆ ತೋಟ, ತರಕಾರಿ ಕೃಷಿ ಎಲ್ಲವೂ ಅವರ ಏಕಾಂತ ಬದುಕಿಗೆ ಸ್ಫೂರ್ತಿ ನೀಡಿದವು.ಆಗ ಅವರಿಗೆ ಸಾತ್ ನೀಡಿದವರು ಚಾರಣಿಗರು , ಚಾರಣಿಗರಿಗೆ ಆಶ್ರಯದಾತರಾಗಿಯೂ ಗಿರಿಗದ್ದೆ ಪರಮೇಶ್ವರ ಭಟ್ಟರು ಹೆಚ್ಚು ಆತ್ಮೀಯರಾದರು.

ಪರಮೇಶ್ವರ ಭಟ್ಟರೊಂದಿಗೆ ಅವರ ಮಕ್ಕಳೂ ಗಿರಿಗದ್ದೆ ವಾಸ ಇಷ್ಟ ಪಟ್ಟರು.ಕಾಲಾನಂತರ ಅಂದರೆ ಪರಮೇಶ್ವರ ಭಟ್ಟರಿಗೆ ವೃದ್ಧಾಪ್ಯ ಬಂದಾಗ, ಗಿರಿಗದ್ದೆ ಮನೆಯಲ್ಲಿ ಮಹಾಲಿಂಗ ಭಟ್ಟರು ಹಾಗೂ ನಾರಾಯಣ ಭಟ್ಟರು ಚಾರಣಿಗರ ಅನ್ನದಾತರಾದರು.ಮಹಾಲಿಂಗ  ಭಟ್ಟರೊಂದಿಗೆ ಅವರ ಅತ್ತೆ ಪರಮೇಶ್ವರಿ ಅಮ್ಮನೂ ಗಿರಿಗದ್ದೆ ಆಗಮಿಸಿದ್ದರು. ‌

Advertisement
ಅತ್ತೆ ಪರಮೇಶ್ವರಿ ಅಮ್ಮನೊಂದಿಗೆ ಮಹಾಲಿಂಗ ಭಟ್

ಗಿರಿಗದ್ದೆಗೆ ಸುಬ್ರಹ್ಮಣ್ಯಕ್ಕೆ ಪ್ರತೀ ದಿನ ಅಂದು ಬರುತ್ತಿದ್ದ ಅವರು ಸುಬ್ರಹ್ಮಣ್ಯದಿಂದ ಹೊರಡುವಾಗ 25 ಕೆಜಿ ಅಕ್ಕಿ , ಬೇಳೆ ಇತ್ಯಾದಿಗಳನ್ನು ಹೊತ್ತುಕೊಂಡು 6 ಕಿಮೀ ಬೆಟ್ಟ ಏರುತ್ತಾ ಕಾಲ್ನಡಿಗೆ ಪಯಣ. ಕುಮಾರಪರ್ವತಕ್ಕೆ ಹೋಗುವ ಚಾರಣಿಗರು , ಹೋಗುವ ವೇಳೆ ಅಥವಾ ಬರುವ ವೇಳೆ ಭಟ್ಟರ ಮನೆಯಲ್ಲಿ ಊಟ ಮಾಡಿಯೇ ಮುಂದೆ ಹೋಗುತ್ತಾರೆ. ದಿನಮುಂದಾಗಿ ಭಟ್ಟರಿಗೆ ಮಾಹಿತಿ ನೀಡಿದರೆ ಬೆಳಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ಅಡುಗೆ ಸಿದ್ದ.ಕೆಲವು ಚಾರಣಿಗರು ಗಿರಿಗದ್ದೆ ಮನೆಯಲ್ಲೇ ವಾಸ್ತವ್ಯ ಹೂಡಿ ಮರುದಿನ ಬೆಳಗ್ಗೆ ಕುಮಾರಪರ್ವತ ಏರುವವರೂ ಇದ್ದಾರೆ.

ಗಿರಿಗದ್ದೆ ಮನೆ

ಒಟ್ಟಿನಲ್ಲಿ ಬೆಟ್ಟದ ಮೇಲಿನ ಈ ಭಟ್ಟರ ಬದುಕು ನಿಜಕ್ಕೂ ಸಾಹಸ ಬದುಕಾಗಿತ್ತು. ನಗರದ ಸಂಪರ್ಕವಿಲ್ಲದೆ ನಗರವಾಸಿಗಳ ಸಂಪರ್ಕದೊಂದಿಗೆ ಬದುಕುವ ಇವರದು ತಪಸ್ಸಿನ ಜೀವನ ಅದಾಗಿತ್ತು. ಈಗ ಎಲ್ಲವನ್ನೂ ಬಿಟ್ಟು ಕಾಣದ ಲೋಕಕ್ಕೆ ಪಯಣಿಸಿದ್ದಾರೆ. ಚಾರಣಿಗರ ಇಷ್ಟದ ಭಟ್ಟರು ಇನ್ನಿಲ್ಲ.

ಮಹಾಲಿಂಗ ಭಟ್ಟರವರು ನಾಲ್ವರು ಮಕ್ಕಳು, ಅಪಾರ ಬಂಧು ಬಳಗ ಹಾಗೂ ಸಾವಿರಾರು ಅಭಿಮಾನಿಗಳನ್ನು ಅಗಲಿದ್ದಾರೆ.

Girigadde Mahalingeshwar Bhat, who was 6 km away from Kukke Subrahmanya, was living in the hill on the path of Kumara Parvata. He pointed out by giving food to the trekkers. A few months ago his brother Venkatramana Joisa passed away due to illness.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

ಇದನ್ನೂ ಓದಿ

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಪ್ರಮುಖ ಸುದ್ದಿ

MIRROR FOCUS

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ
ಕೇರಳದಲ್ಲಿ ನಿಫಾ ಎಚ್ಚರಿಕೆ | ತಡೆಗಟ್ಟುವ ಕ್ರಮಗಳ ಬಗ್ಗೆ ನಿಗಾ
July 10, 2025
8:51 PM
by: The Rural Mirror ಸುದ್ದಿಜಾಲ

Editorial pick

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಮಕ್ಕಳಿಗೊಂದು ಪುಟ | ನಮ್ಮದೊಂದು ಬೆಳಕು….
July 3, 2025
10:43 AM
by: ಮಹೇಶ್ ಪುಚ್ಚಪ್ಪಾಡಿ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ
ಹೊಸರುಚಿ | ಹಲಸಿನ ಬೀಜದ ಪರೋಟ
July 12, 2025
7:11 AM
by: ದಿವ್ಯ ಮಹೇಶ್
ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!
July 12, 2025
7:01 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 11-07-2025 | ಮುಂದಿನ 10 ದಿನಗಳವರೆಗೂ ಕರಾವಳಿ-ಮಲೆನಾಡು ಭಾಗದಲ್ಲಿ ಸಾಮಾನ್ಯ ಮಳೆ | ಜುಲೈ 16ರಿಂದ ಎಲ್ಲೆಲ್ಲಾ ಮಳೆ ಹೆಚ್ಚಾಗಬಹುದು ?
July 11, 2025
4:50 PM
by: ಸಾಯಿಶೇಖರ್ ಕರಿಕಳ
ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!
July 11, 2025
7:33 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ
July 11, 2025
7:22 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ
July 11, 2025
7:14 AM
by: The Rural Mirror ಸುದ್ದಿಜಾಲ
ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ
July 11, 2025
7:11 AM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ
July 11, 2025
7:07 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ
July 9, 2025
10:27 PM
by: The Rural Mirror ಸುದ್ದಿಜಾಲ
ವೇಗವಾಗಿ ಬೆಳೆಯುವ ಮರ ಹವಾಮಾನ ವೈಪರೀತ್ಯಕ್ಕೆ ಪರಿಹಾರ | ಕೃಷಿ ಅರಣ್ಯೀಕರಣಕ್ಕೆ ಬೆಂಬಲ – ಕೃಷಿ ಆದಾಯ ಹೆಚ್ಚಿಸಲೂ ಸಲಹೆ |
July 6, 2025
10:20 AM
by: ದ ರೂರಲ್ ಮಿರರ್.ಕಾಂ
ಕೃಷಿ ಅರಣ್ಯೀಕರಣ ಉತ್ತೇಜನಕ್ಕೆ ಕ್ರಮ | ಕೃಷಿ ಭೂಮಿಯಲ್ಲಿರುವ ಮರ ಕಡಿಯಲು ನಿಯಮಾವಳಿ |
June 30, 2025
6:13 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ
June 27, 2025
8:40 PM
by: ದ ರೂರಲ್ ಮಿರರ್.ಕಾಂ

OPINION

ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಪುತ್ತೂರು ಪ್ರಕರಣ | ಶಾಸಕ ಅಶೋಕ್‌ ಕುಮಾರ್‌ ರೈ ಅವರ ಬರಹ ಇದು… | ನಾವೀಗ ಆಕೆಗೆ ನೀಡಬೇಕಾಗಿರುವುದು ಧೈರ್ಯ ಮತ್ತು ಸ್ಥೈರ್ಯ
July 4, 2025
9:45 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?
June 26, 2025
6:31 AM
by: ರಮೇಶ್‌ ದೇಲಂಪಾಡಿ
ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?
June 19, 2025
9:51 PM
by: ಎ ಪಿ ಸದಾಶಿವ ಮರಿಕೆ
ಮಲೆನಾಡಿನಲ್ಲಿ “ಭಾರಿ” ಮಳೆಯ ದಿನದಲ್ಲಿ ಶಾಲೆಗೆ ರಜೆ ಕೊಡುವರಾರು…!?
June 19, 2025
6:38 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror

Join Our Group