ಸಾಕ್ಷ್ಯಚಿತ್ರ ಕ್ಕೆ ರಜತ ಕಮಲ ಪ್ರಶಸ್ತಿ | ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ |

October 11, 2022
11:01 PM

ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.

Advertisement

ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?
April 22, 2026
2:27 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!
April 21, 2026
3:17 PM
by: ಸಾಯಿಶೇಖರ್ ಕರಿಕಳ
ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ
April 21, 2026
7:35 AM
by: ಮಿರರ್‌ ಡೆಸ್ಕ್
ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ
April 21, 2026
7:31 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror