ರಾಜ್ಯ

ಸಾಕ್ಷ್ಯಚಿತ್ರ ಕ್ಕೆ ರಜತ ಕಮಲ ಪ್ರಶಸ್ತಿ | ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.

Advertisement

ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಬಯಲು | 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶಕ್ಕೆ |

ಸುಮಾರು 2.25 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಹಾಗೂ 12 ಟ್ರಕ್‌ಗಳನ್ನು ಮಹಾರಾಷ್ಟ್ರದ…

12 hours ago

ಪ್ರೀತಿಯಲ್ಲಿ ನಿಪುಣರು ಈ ರಾಶಿಯವರು…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಧರ್ಮವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ – ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್

ಧಾರ್ಮಿಕ ಶ್ರದ್ಧೆ ಮತ್ತು ನಂಬಿಕೆಯನ್ನ ಗೌರವಿಸಿ ಪಾಲಿಸಬೇಕಾದುದ್ದೂ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಉಪಮುಖ್ಯಮಂತ್ರಿ…

23 hours ago

ಹವಾಮಾನ ವರದಿ | 20-04-2025 | ಕೆಲವು ಕಡೆ ಸಾಮಾನ್ಯ ಮಳೆ ಸಾಧ್ಯತೆ | ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆ ನಿರೀಕ್ಷೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೂ ಮಳೆಯ ಸಾಧ್ಯತೆಗಳು ಗೋಚರಿಸುತ್ತಿವೆ. ಒಳನಾಡಿನಲ್ಲಿ…

1 day ago

ತರಕಾರಿ,ಹಣ್ಣುಗಳಲ್ಲಿ ಶೇ. 15ರಷ್ಟು ತ್ಯಾಜ್ಯ ಉತ್ಪತ್ತಿ

ಕೇಂದ್ರ ವಾಣಿಜ್ಯ ಕೈಗಾರಿಕೆಗಳ ಸಚಿವಾಲಯ ಸಹಯೋಗದೊಂದಿಗೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಕೇಂದ್ರ…

1 day ago

ಬದುಕು ಪುರಾಣ | ‘ಅಲ್ಲಿ ತುಂಬಾ ರಾಮಾಯಣವಿದೆ !?’

ಧರ್ಮನಿಷ್ಠರಾಗಿ ಹೇಗೆ ಬದುಕಬೇಕು, ಹೇಗೆ ಬದುಕಬಹುದು ಎಂದು ಜಗತ್ತಿಗೆ ಸಾರಿದ ಮಹಾಕಾವ್ಯ ರಾಮಾಯಣ.…

2 days ago