Advertisement
ರಾಜ್ಯ

ಸಾಕ್ಷ್ಯಚಿತ್ರ ಕ್ಕೆ ರಜತ ಕಮಲ ಪ್ರಶಸ್ತಿ | ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರಿಗೆ ಮುಖ್ಯಮಂತ್ರಿಗಳಿಂದ ಸನ್ಮಾನ |

Share

ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.

ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago