ಕರ್ನಾಟಕ ವಾರ್ತಾ ಇಲಾಖೆ ನಿರ್ಮಾಣದ, ಪಂಡಿತ್ ವೆಂಕಟೇಶ್ ಕುಮಾರ್ ಜೀವನ ಕುರಿತ ‘ನಾದದ ನವನೀತ’ ಸಾಕ್ಷ್ಯಚಿತ್ರ ಈ ಸಾಲಿನ ರಜತ ಕಮಲ ಪ್ರಶಸ್ತಿಗೆ ಭಾಜನವಾಗಿದೆ.ಈ ಹಿನ್ನೆಲೆ ಸಾಕ್ಷ್ಯಚಿತ್ರವನ್ನು ನಿರ್ದೇಶಿಸಿದ, ಖ್ಯಾತ ಚಲನಚಿತ್ರ ನಿರ್ದೇಶಕ, ಗಿರೀಶ್ ಕಾಸರವಳ್ಳಿಯವರನ್ನು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸನ್ಮಾನಿಸಿದರು.
ಈ ಸಂದರ್ಭ ಗೃಹ ಸಚಿವ ಶ್ರೀ ಆರಗ ಜ್ಞಾನೇಂದ್ರ, ವಾರ್ತಾ ಇಲಾಖೆ ಆಯುಕ್ತ ಡಾ.ಪಿ.ಎಸ್.ಹರ್ಷ, ಕನ್ನಡ ಚಿತ್ರ ರಂಗದ ಗಣ್ಯರೂ ಹಾಗೂ ಇತರರು ಉಪಸ್ಥಿತರಿದ್ದರು. ಸೆ.30ರಂದು ಹೊಸದಿಲ್ಲಿಯ ವಿಜ್ಞಾನ ಭವನದಲ್ಲಿ ನಡೆದ 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ‘ನಾದದ ನವನೀತ’ ಸಾಕ್ಷ್ಯಚಿತ್ರಕ್ಕೆ ಅತ್ಯುತ್ತಮ ಕಲೆ ಮತ್ತು ಸಂಸ್ಕೃತಿಯ ಚಿತ್ರವಾಗಿ ರಜತ ಕಮಲ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…