ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

June 10, 2025
10:05 PM

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.

ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದ 14 ನೇ ಘಟಿಕೋತ್ಸವದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿ ಮಾತನಾಡಿದ ಅವರು ಭಾರತ ಇಂದು ಸೂಕ್ಷ್ಮ ಹಾಗೂ ಸುಂದರವಾದ ಹೂಗಳ ಉತ್ಪಾದನೆಗೆ ಜಾಗತಿಕ ಮನ್ನಣೆ ಪಡೆಯುತ್ತಿದೆ. ಇಂದು ಸೌಂದರ್ಯವರ್ಧಕ ಹಾಗೂ ಸುಹಾಸಿತ ಉತ್ಪನ್ನಗಳಿಗೆ ಹೆಚ್ಚಿಗೆ ಬೇಡಿಕೆ ಇದ್ದು, ರೈತರು ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಹೈದರಾಬಾದನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ ಮಹಾ ನಿರ್ದೇಶಕ ಡಾ.ಹಿಮಾಂಶು ಪಾಠಕ್ ಮಾತನಾಡಿ ತೋಟಗಾರಿಕೆಯು ಆರ್ಥಿಕ ಅಭಿವೃದ್ದಿಯ ಎಂಜಿನ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ
ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ
January 10, 2026
10:35 PM
by: ರೂರಲ್‌ ಮಿರರ್ ಸುದ್ದಿಜಾಲ
ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..
January 10, 2026
10:33 PM
by: ರೂರಲ್‌ ಮಿರರ್ ಸುದ್ದಿಜಾಲ
ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ
January 10, 2026
10:30 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror