ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದ 14 ನೇ ಘಟಿಕೋತ್ಸವದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿ ಮಾತನಾಡಿದ ಅವರು ಭಾರತ ಇಂದು ಸೂಕ್ಷ್ಮ ಹಾಗೂ ಸುಂದರವಾದ ಹೂಗಳ ಉತ್ಪಾದನೆಗೆ ಜಾಗತಿಕ ಮನ್ನಣೆ ಪಡೆಯುತ್ತಿದೆ. ಇಂದು ಸೌಂದರ್ಯವರ್ಧಕ ಹಾಗೂ ಸುಹಾಸಿತ ಉತ್ಪನ್ನಗಳಿಗೆ ಹೆಚ್ಚಿಗೆ ಬೇಡಿಕೆ ಇದ್ದು, ರೈತರು ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಹೈದರಾಬಾದನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ ಮಹಾ ನಿರ್ದೇಶಕ ಡಾ.ಹಿಮಾಂಶು ಪಾಠಕ್ ಮಾತನಾಡಿ ತೋಟಗಾರಿಕೆಯು ಆರ್ಥಿಕ ಅಭಿವೃದ್ದಿಯ ಎಂಜಿನ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.