ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಕರೆ ನೀಡಿದ್ದಾರೆ.
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾನಿಲಯದ 14 ನೇ ಘಟಿಕೋತ್ಸವದಲ್ಲಿ ಪದವಿ ವಿದ್ಯಾರ್ಥಿಗಳಿಗೆ ಪದಕ ಪ್ರದಾನ ಮಾಡಿ ಮಾತನಾಡಿದ ಅವರು ಭಾರತ ಇಂದು ಸೂಕ್ಷ್ಮ ಹಾಗೂ ಸುಂದರವಾದ ಹೂಗಳ ಉತ್ಪಾದನೆಗೆ ಜಾಗತಿಕ ಮನ್ನಣೆ ಪಡೆಯುತ್ತಿದೆ. ಇಂದು ಸೌಂದರ್ಯವರ್ಧಕ ಹಾಗೂ ಸುಹಾಸಿತ ಉತ್ಪನ್ನಗಳಿಗೆ ಹೆಚ್ಚಿಗೆ ಬೇಡಿಕೆ ಇದ್ದು, ರೈತರು ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಹೈದರಾಬಾದನ ಅಂತಾರಾಷ್ಟ್ರೀಯ ಬೆಳೆಗಳ ಸಂಶೋಧನಾ ಸಂಸ್ಥೆಯ ಮಹಾ ನಿರ್ದೇಶಕ ಡಾ.ಹಿಮಾಂಶು ಪಾಠಕ್ ಮಾತನಾಡಿ ತೋಟಗಾರಿಕೆಯು ಆರ್ಥಿಕ ಅಭಿವೃದ್ದಿಯ ಎಂಜಿನ್ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…